Fact Check | ಪವನ್ ಕಲ್ಯಾಣ್ ವಿರುದ್ಧದ ಪ್ರತಿಭಟನೆಯ ಈ ವಿಡಿಯೋ ಹಳೆಯದು

ಸಾಮಾಜಿಕ ಜಾಲತಾಣದಲ್ಲಿ “ತಿರುಮಲ ತಿರುಪತಿ ದೇವಸ್ಥಾನದ ಲಡ್ಡುಗಳ ವಿವಾದಕ್ಕೆ ಸಂಬಂಧಿಸಿದಂತೆ  ನಟ ಮತ್ತು ರಾಜಕಾರಣಿ ಪವನ್ ಕಲ್ಯಾಣ್ ಅವರ ಬ್ಯಾನರ್ ಅನ್ನು ಹಿಡಿದು ಅದಕ್ಕೆ ಚಪ್ಪಲಿಯಲ್ಲಿ ಹೊಡೆದು ಜನ ಪ್ರತಿಭಟಿಸಿದ್ದಾರೆ. ಇದು ಡಿಸಿಎಂ ಪವನ್‌ ಕಲ್ಯಾಣ್‌ಗೆ ಒಂದು ಪಾಠವಾಗಬೇಕಿದೆ. ದೇವರ ವಿಚಾರದಲ್ಲಿ ರಾಜಕಾರಣ ಮಾಡುವ ಇಂತಹ ರಾಜಕಾರಣಿಗಳಿಗೆ ಮುಂದೆ ಜನ ಇದೇ ರೀತಿ ಮಾಡಲಿದ್ದಾರೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Vizag steel plant gurinchi 🤣🤣🤣 pic.twitter.com/d3l5Km7ooa — khairathabadhero (@kiarathabadhero) October…

Read More

Fact Check | ವೈ.ಎಸ್‌ ಜಗನ್‌ ಮೋಹನ್‌ ರೆಡ್ಡಿ ಪ್ರಸಾದ ಸ್ವೀಕರಿಸಲು ನಿರಾಕರಿಸಿದ್ದಾರೆ ಎಂಬ ವಿಡಿಯೋ ಎಡಿಟೆಡ್‌ ಆಗಿದೆ

ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (ಟಿಡಿಪಿ), ಇತ್ತೀಚೆಗೆ ವಿರೋಧ ಪಕ್ಷದ ನಾಯಕ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ವಿರುದ್ಧ ವಿಡಿಯೋವೊಂದನ್ನು ಹಂಚಿಕೊಂಡಿದೆ. ಇದರಲ್ಲಿ ” ತಿರುಮಲದ ಲಡ್ಡು ಇವರಿಗೆ ವಾಸನೆ ಬರುತ್ತದೆ. ಇವರು ಮನೆಯಲ್ಲಿಯೇ ದೇವಸ್ಥಾನವನ್ನು ನಿರ್ಮಿಸಿಕೊಂಡಿದ್ದು, ಅಲ್ಲಿ ತೀರ್ಥವನ್ನು ಕೊಟ್ಟರೆ, ಕುಡಿದಂತೆ ನಟಿಸಿ, ಎಸೆಯುತ್ತಾರೆ. ಈ ಜಗನ್‌ ಮೋಹನ್‌ ರೆಡ್ಡಿ ಕಳೆದ 5 ವರ್ಷಗಳಿಂದ ದೇವರನ್ನು ಅಪವಿತ್ರಗೊಳಿಸಿದ್ದಾರೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. తిరుమల లడ్డూ…

Read More

Fact Check | ತಿರುಪತಿ ದೇಗುಲದ ಅರ್ಚಕರ ಪುತ್ರಿಯರ ಮದುವೆಗೆ ನೂರು ಕೆಜಿ ಚಿನ್ನ ಬಳಕೆ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೆ

“ಇದು ತಿರುಪತಿ ಬಾಲಾಜಿ ದೇವಸ್ಥಾನದ ಅರ್ಚಕರ ಮೂವರು ಪುತ್ರಿಯರ ಮದುವೆಯ ಫೋಟೋ, ಎಲ್ಲಾ ಮೂವರ ಚಿನ್ನದ ಆಭರಣಗಳ ತೂಕ 125 ಕೆಜಿ! ಭಾರತೀಯ ನಾಗರಿಕರು ಎಲ್ಲಿ ದಾನ ಮಾಡಬೇಕೆಂದು ಯೋಚಿಸಬೇಕು. ಏಕೆಂದರೆ ನೀವು ದಾನ ಮಾಡುವ ಚಿನ್ನದ ಆಭರಣಗಳು ದೇವಾಲಯದ ಅಭಿವೃದ್ಧಿಗೆ ಹೋಗುತ್ತಿಲ್ಲ. ಬದಲಾಗಿ ಅಲ್ಲಿನ ಅರ್ಚಕರ ಮನೆಗೆ ಸೇರುತ್ತಿದೆ. ಏಕೆ ಈ ಬಗ್ಗೆ ಅಲ್ಲಿನ ಸರ್ಕಾರ ಕ್ರಮ ತೆಗೆದುಕೊಂಡಿಲ್ಲ. ಇದು ಧರ್ಮದ್ರೋಹ ಅಲ್ಲವೆ?” ಎಂದು  ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. He’s a pandit of…

Read More

Fact Check | ಪಾಕಿಸ್ತಾನದಲ್ಲಿನ ಪ್ರವಾಹದ ವಿಡಿಯೋವನ್ನು ಆಂಧ್ರಪ್ರದೇಶದ್ದು ಎಂದು ಸುಳ್ಳು ಮಾಹಿತಿ ಹಂಚಿಕೆ

“ಈ ವಿಡಿಯೋ ನೋಡಿ ಇದು ಆಂಧ್ರಪ್ರದೇಶದಲ್ಲಿನ ವಿಜಯವಾಡದ ಪರಿಸ್ಥಿತಿ. ಅಲ್ಲಿ ಮಳೆಯಿಂದಾಗಿ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಜನಸಾಮಾನ್ಯರು ಪರದಾಡುವಂತಾಗಿದೆ. ತಮ್ಮ ಜೀವವನ್ನು ಉಳಿಸಿಕೊಳ್ಳಲು ಪ್ರವಾಹ ಪೀಡಿತ ನೀರು ತುಂಬಿದ ಸ್ಥಳದಲ್ಲಿಯೇ ಜನರು ನಡೆದುಕೊಂಡು ಹೋಗುತ್ತಿದ್ದಾರೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಕೂಡ ಜನರು ನೀರಿನ ಮಧ್ಯೆ ಇರುವುದನ್ನು ನೋಡಬಹುದಾಗಿದೆ. ಈ ವಿಡಿಯೋ ನೋಡಿದ ಹಲವು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲೂ ಕೂಡ ಹಂಚಿಕೊಂಡು, ಆಂಧ್ರಪ್ರದೇಶದಲ್ಲಿ ಭೀಕರವಾದ ಮಳೆಯಿಂದಾಗಿ ಜನರು ಪರದಾಡುತ್ತಿದ್ದಾರೆ….

Read More

Fact Check | ಆಂಧ್ರಪ್ರದೇಶದಲ್ಲಿ ಜಾವೇದ್‌ನಿಂದ ರೋಹಿತ್ ಕೊ*ಲೆ ಎಂಬುದು ಸುಳ್ಳು – ಸಂತ್ರಸ್ತ ಮತ್ತು ಆರೋಪಿಗಳು ಒಂದೇ ಸಮುದಾಯದವರು

ರಸ್ತೆಯೊಂದರಲ್ಲಿ ವ್ಯಕ್ತಿಯೊಬ್ಬ ಮತ್ತೊಬ್ಬ ವ್ಯಕ್ತಿಯ ಮೇಲೆ ಮಚ್ಚಿನಿಂದ ಅಮಾನುಷವಾಗಿ ಹಲ್ಲೆ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. “ಜಾವೇದ್ ಎಂಬ ಮುಸ್ಲಿಂ ವ್ಯಕ್ತಿ ರೋಹಿತ್ ಎಂಬ ಹಿಂದೂ ವ್ಯಕ್ತಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆಗೈದಿದ್ದಾನೆ” ಎಂದು ಹಂಚಿಕೊಳ್ಳಲಾಗುತ್ತಿದ್ದು,  ದೆಹಲಿಯ ಸರೈ ಕಾಲೇ ಖಾನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ವಿಡಿಯೋದ ಟಿಪ್ಪಣಿಯಲ್ಲಿ ಬರೆಯಲಾಗಿದೆ. ಹೀಗಾಗಿ ಈ ವಿಡಿಯೋ ವೈರಲ್‌ ಕೂಡ ಆಗಿದೆ. यह घटना दिल्ली सरायकाले खां की पता चल…

Read More

Fact Check | ಆಂಧ್ರಪ್ರದೇಶದಲ್ಲಿ ವೈಎಸ್‌ಆರ್‌ಸಿಪಿ ಕಾರ್ಯಕರ್ತರು ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ಆಂಧ್ರಪ್ರದೇಶದ ಗುಡೂರಿನಲ್ಲಿ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಕಾರ್ಯಕರ್ತರು ಪೊಲೀಸ್ ಪೇದೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಆಂಧ್ರಪ್ರದೇಶದಲ್ಲಿ ಈಗ ಪೊಲೀಸರಿಗೂ ರಕ್ಷಣೆ ಇಲ್ಲ.” ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವ್ಯಾಪಕವಾಗಿ ವೈರಲ್‌ ಆಗುತ್ತಿದೆ. ಈ ವಿಡಿಯೋವನ್ನು ಹಂಚಿಕೊಂಡ ಇನ್ನೂ ಕೆಲವರು  ಜಗನ್‌ ಮೋಹನ್‌ ರೆಡ್ಡಿ ಅವರ ವಿರುದ್ಧ ಕೂಡ ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ. https://www.youtube.com/watch?v=B8uqcFeaPiI ಇನ್ನು ವಿಡಿಯೋ ನೋಡಿದ ಹಲವರು ಪೊಲೀಸ್‌ ಕಾನ್‌ಸ್ಟೇಬಲ್‌ ಮೇಲೆ ನಿಜವಾಗಿಯೂ ವೈಎಸ್‌ಆರ್‌ಸಿಪಿ ಪಕ್ಷದ ಕಾರ್ಯಕರ್ತರೇ…

Read More
ಪವನ್ ಕಲ್ಯಾಣ್

Fact Check: ಆಂಧ್ರಪ್ರದೇಶದ ಸ್ಪೀಕರ್ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರನ್ನು ಟೀಕಿಸಿದ್ದಾರೆ ಎಂಬುದು ಸುಳ್ಳು

ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖಂಡ ಅಯ್ಯಣ್ಣ ಪತ್ರುಡು ಚಿಂತಕಯಾಲ ಅವರ ವೀಡಿಯೊ ಇತ್ತೀಚೆಗೆ ಅಂತರ್ಜಾಲದಲ್ಲಿ ವೈರಲ್ ಆಗಿದೆ. ಕೆಲವು ಬಳಕೆದಾರರು ಅವರು ರಾಜ್ಯದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರನ್ನು ಟೀಕಿಸುವುದನ್ನು ತೋರಿಸುತ್ತದೆ ಎಂದು ಹೇಳಿಕೊಂಡರೆ, ಇತರರು ಅಯ್ಯಣ್ಣ ಪತ್ರುಡು ಅವರು ಕಸದ ಮೇಲೆ ತೆರಿಗೆ ವಿಧಿಸಿದ್ದಕ್ಕಾಗಿ ಸಮ್ಮಿಶ್ರ ಸರ್ಕಾರವನ್ನು ಟೀಕಿಸುತ್ತಿರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ. చెత్త మీద ₹90 పన్ను విధించిన కూటమి ప్రభుత్వం! pic.twitter.com/XMtq8MB6n8 — YSRCP Brigade (@YSRCPBrigade) July…

Read More

Fact Check | ಆಂಧ್ರದ ಸಿಎಂ ಚಂದ್ರಬಾಬು ನಾಯ್ಡು ಇತ್ತೀಚೆಗೆ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ ನಡೆದ ಎನ್‌ಡಿಎ ಸರ್ಕಾರದ ಪ್ರಮಾಣ ವಚನ ಸಮಾರಂಭದ ಸಂದರ್ಭದಲ್ಲಿ , ಬಿಜೆಪಿಯ ಮಿತ್ರಪಕ್ಷವಾದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಅಸಮಾಧಾನಗೊಂಡಿದ್ದು, ಆಂಧ್ರಪ್ರದೇಶ ವಿಧಾನಸಭೆಯನ್ನು ಉದ್ದೇಶಿಸಿ ಕೋಪದಿಂದ ಮಾತನಾಡಿದ್ದಾರೆ ಎಂದು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. (ಈ  ವೀಡಿಯೊವನ್ನು ನೀವು ಇಲ್ಲಿ , ಇಲ್ಲಿ ಮತ್ತು ಇಲ್ಲಿ  ನೋಡಬಹುದಾಗಿದೆ.) ಇನ್ನು ವಿಡಿಯೋದಲ್ಲಿ ಚಂದ್ರಬಾಬು ನಾಯ್ಡು ಆಕ್ರೋಶದಿಂದ ಮಾತನಾಡುತ್ತಿರುವುದನ್ನು ಕಾಣಬಹುದಾಗಿದೆ. ಹೀಗಾಗಿ ವೈರಲ್‌ ವಿಡಿಯೋ ನಿಜವಿರಬಹುದೆಂದು ಹಲವರು ಈ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ…

Read More
ಚಂದ್ರಬಾಬು ನಾಯ್ಡು

Fact Check: ಬಿಜೆಪಿ ಜೊತೆ ಸರ್ಕಾರ ರಚಿಸಿದ್ದಕ್ಕಾಗಿ ಆಂಧ್ರಪ್ರದೇಶದ ಜನರು ಚಂದ್ರಬಾಬು ನಾಯ್ಡು ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬುದು ಸುಳ್ಳು

ತೆಲುಗು ದೇಶಂ ಪಕ್ಷದ (ಟಿಡಿಪಿ) ಬೆಂಬಲಿಗರು ಪಕ್ಷದ ನಾಯಕ ಎನ್ ಚಂದ್ರಬಾಬು ನಾಯ್ಡು ಅವರ ಫೋಟೋಗೆ ಬೆಂಕಿ ಹಚ್ಚುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ, ಇದು ಲೋಕಸಭೆ ಚುನಾವಣೆಯ ನಂತರ ಭಾರತೀಯ ಜನತಾ ಪಕ್ಷದ(ಬಿಜೆಪಿ) ಜೊತೆ ಸರ್ಕಾರ ರಚಿಸಿದ್ದಕ್ಕಾಗಿ ಆಂಧ್ರಪ್ರದೇಶದ ಜನರು ಚಂದ್ರಬಾಬು ನಾಯ್ಡು ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ವಿಡಿಯೋ ವೈರಲ್ ಆಗಿದೆ.   ಲೋಕಸಭೆ ಚುನಾವಣಾ ಫಲಿತಾಂಶ ಜೂನ್ 4, 2024 ರಂದು ಮುಕ್ತಾಯಗೊಂಡಿದೆ ಮತ್ತು ಚಂದ್ರಬಾಬು ನಾಯ್ಡು ಅವರ ಟಿಡಿಪಿ…

Read More

ಮುಸ್ಲಿಮರಿಗೆ ಮಾತ್ರ ಪ್ರತ್ಯೇಕ ಆಸ್ಪತ್ರೆ – ತೆಲಂಗಾಣ ಕಾಂಗ್ರೆಸ್ ಭರವಸೆ ಎಂಬುದು ಸುಳ್ಳು

ತೆಲಂಗಾಣ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದಂತೆ ಒಂದಲ್ಲ ಒಂದು ರೀತಿಯ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹರಡೋದಕ್ಕೆ ಪ್ರಾರಂಭವಾಗಿವೆ, ಅದರಲ್ಲೂ ಸಾಮಾಜಿಕ ಜಾಲತಾಣದಲ್ಲಿ ಈ ಸುದ್ದಿಗಳು ಬಹಳ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಇದೀಗ ಇಂತಹದ್ದೇ ಒಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ, ಅದರ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ನೀಡಲಾಗಿದೆ ಒಮ್ಮೆ ಓದಿ.. “ತೆಲಂಗಾಣ ಕಾಂಗ್ರೆಸ್‌ ತನ್ನ ಚುನಾವಣ ಪ್ರಣಾಳಿಕೆಯಲ್ಲಿ ಮುಸಲ್ಮಾನರಿಗಾಗಿ ಪ್ರತ್ಯೇಕ ಆಸ್ಪತ್ರೆ ತೆರೆಯುವುದಾಗಿ ಹೇಳಿದೆ. ಇದರಲ್ಲಿ ಹಿಂದೂಗಳು, ಜೈನ, ಬೌದ್ಧರು ಸೇರಿದಂತೆ ಬೇರೆ…

Read More