ಮುಸ್ಲಿಂ

Fact Check: ದೇವರ ಮೂರ್ತಿಯನ್ನು ಧ್ವಂಸಗೊಳಿಸಿ ಮುಸ್ಲಿಂ ಯುವಕರು ಮೇಲೆ ಸುಳ್ಳು ದೂರು ನೀಡಿದ ದೇವಸ್ಥಾನದ ಅರ್ಚಕ

ಉತ್ತರ ಪ್ರದೇಶದ ಸಿದ್ಧಾರ್ಥ್ ನಗರ ಜಿಲ್ಲೆಯ ಕಥೇಲಾ ಸಮಯ್ ಮಾತಾ ಪ್ರದೇಶದಲ್ಲಿರುವ ತೌಲಿಹಾವಾದಲ್ಲಿ ಮುಸ್ಲಿಮರು ವಿಗ್ರಹವನ್ನು ಮುರಿದಿದ್ದಾರೆ ಎಂದು ಆರೋಪಿಸಿ ಗಣೇಶನ ಮುರಿದ ವಿಗ್ರಹದ ಹಲವಾರು ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅನೇಕರು ಈ ಕಾರಣಕ್ಕಾಗಿ ಮುಸ್ಲಿಮರನ್ನು ನಿಂದಿಸಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ಕಾಣಬಹುದು. ಫ್ಯಾಕ್ಟ್‌ಚೆಕ್: ವೈರಲ್ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು, ನಾವು ಅಂತರ್ಜಾಲದಲ್ಲಿ ಸಂಬಂಧಿತ ಕೀವರ್ಡ್ ಹುಡುಕಾಟವನ್ನು ನಡೆಸಿದಾಗ. ಈ ಘಟನೆಯ ಬಗ್ಗೆ ಹಲವಾರು ಸುದ್ದಿ ವರದಿಗಳು ನಮಗೆ…

Read More
ಮುಜರಾಯಿ

ಮುಂದೊಂದು ದಿನ ಎಲ್ಲಾ ಮುಜರಾಯಿ ದೇವಸ್ಥಾನದ ಅರ್ಚಕರೂ ಮುಸ್ಲಿಮರೇ ಎಂಬುದು ಸುಳ್ಳು

ಮುಸ್ಲಿಂ ಸಮುದಾಯವನ್ನು ಕೇಂದ್ರವಾಗಿರಿಸಿಕೊಂಡು ಕಳೆದ ಹಲವು ವರ್ಷಗಳಿಂದ ನೂರಾರು ಸುಳ್ಳು ಸುದ್ದಿಗಳು, ಆರೋಪಗಳು ಪ್ರತಿನಿತ್ಯದಂತೆ ಹರಿದಾಡುತ್ತಿವೆ. ಇವುಗಳ ಸತ್ಯಾಸ್ಯತೆಯನ್ನು ಪರಿಶೀಲಿಸದೆ ಸಾಮಾನ್ಯ ಜನರು ನಂಬಿಕೊಳ್ಳುತ್ತಿದ್ದಾರೆ. ಇಂತಹ ದ್ವೇಷ ಹರಡುವ ಕೃತ್ಯದಲ್ಲಿ ರಾಜಕೀಯ ಪಕ್ಷಗಳು ಸಹ ಸಕ್ರಿಯವಾಗಿವೆ. ಮುಸ್ಲೀಮರ ಕುರಿತು ಹರಿದಾಡುತ್ತಿರುವ ಹಲವಾರು ಸುಳ್ಳು ಸುದ್ದಿಗಳನ್ನು ಹೀಗಾಗಲೇ ಕನ್ನಡ ಫ್ಯಾಕ್ಟ್‌ಚೆಕ್‌ ತಂಡವು ಸತ್ಯಶೋದನೆ ನಡೆಸಿ ಸುಳ್ಳನ್ನು ಬಯಲಿಗೆಳೆಯುವ ಕೆಲಸ ಮಾಡುತ್ತಿದೆ. ಅವುಗಳನ್ನು ನೀವು ಇಲ್ಲಿ ನೋಡಬಹುದು. ಇತ್ತೀಚೆಗೆ, ಮುಂದೊಂದು ದಿನ ಎಲ್ಲಾ ಮುಜರಾಯಿ ದೇವಸ್ಥಾನದ ಅರ್ಚಕರೂ ಮುಸ್ಲೀಮರೇ. ಅನುಮಾನ…

Read More