Fact Check | ಕಂದಹಾರ್ ವಿಮಾನ ಅಪಹರಣದ ವೆಬ್‌ ಸೀರಿಸ್‌ನಲ್ಲಿ ಮುಸ್ಲಿಂ ಹೆಸರನ್ನು ಉದ್ದೇಶಪೂರ್ವಕವಾಗಿ ತಿದ್ದಲಾಗಿದೆ ಎಂಬುದು ಸುಳ್ಳು

“ಕಂದಹಾರ್ ವಿಮಾನ ಅಪಹರಣವನ್ನು ಇಸ್ಲಾಮಿಕ್ ಭಯೋತ್ಪಾದಕ ಸಂಘಟನೆ ಅಲ್-ಖೈದಾ ಮಾಡಿದೆ. ಆದರೆ, ಅನುಭವ್ ಸಿನ್ಹಾ ಭಯೋತ್ಪಾದಕರಿಗೆ ಭೋಲಾ ಮತ್ತು ಶಂಕರ್ ಎಂದು ಹೆಸರಿಟ್ಟಿದ್ದಾರೆ. ಈ ಮೂಲಕ ಭಗವಾನ್ ಮಹಾದೇವನ ನಂತರ, ಉದ್ದೇಶಪೂರ್ವಕವಾಗಿ ಹಿಂದೂ ಧರ್ಮವನ್ನು ಅವಮಾನಿಸಿದ್ದಾರೆ. ಸೆನ್ಸಾರ್ ಮಂಡಳಿ ಇದನ್ನು ಹೇಗೆ ಅನುಮೋದಿಸಿತು?” ಎಂದು ಒಟಿಟಿ ಫ್ಲ್ಯಾಟ್‌ ಫಾರ್ಮ್ ನೆಟ್‌ಫ್ಲಿಕ್ಸ್‌ನಲ್ಲಿ ‘ಐಸಿ-814’ಎಂಬ ವೆಬ್‌ ಸೀರಿಸ್ ಮುಸಲ್ಮಾನ ಭಯೋತ್ಪಾದಕರ ಹೆಸರನ್ನು ಉದ್ದೇಶಪೂರ್ವಕವಾಗಿ  ಹಿಂದೂ ಹೆಸರುಗಳಾಗಿ ‘ಭೋಲಾ ಮತ್ತು ಶಂಕರ್’ ಎಂದು ತಿದ್ದಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.  Kandahar…

Read More

Fact Check | ಶ್ರೀನಗರದಲ್ಲಿ ಉಗ್ರಗಾಮಿ ಬಂಧನ ಎಂದು ಬ್ರೆಜಿಲ್ ವಿಡಿಯೋ ಹಂಚಿಕೆ

“ಈ ವಿಡಿಯೋ ನೋಡಿ ಇದು ಭಾರತೀಯ ಸೇನೆ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಉಗ್ರನೊಬ್ಬನನ್ನು ಸೆರೆಹಿಡಿದ ಪರಿ. ಈ ಉಗ್ರ ಸೈನಿಕರ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗಲು ಪ್ರಯತ್ನಿಸುತ್ತಿದ್ದಾಗ ದೇಶದ ಸೈನಿಕರು ಇವನನ್ನು ಬೆಂಬಿಡದೆ ಹಿಂಬಾಲಿಸಿ ಸೆರೆ ಹಿಡಿದಿದ್ದಾರೆ. ಆ ಮೂಲಕ ದೇಶದಲ್ಲಿ ಆಗುತ್ತಿದ್ದ ಅನಾಹುತವನ್ನು ತಪ್ಪಿಸಿದ್ದಾರೆ.” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತದೆ ಇನ್ನೂ ಕೆಲವರು ಈ ವಿಡಿಯೋದಲ್ಲಿ “ಮೋದಿ ಸರ್ಕಾರದಿಂದಲೇ ಈ ಉಗ್ರನನ್ನ ಬಂಧಿಸಲಾಗಿದೆ ಇದರ ಸಂಪೂರ್ಣ ಶ್ರೇಯ ಮೋದಿಯವರಿಗೆ ಸಲ್ಲಬೇಕು” ಎಂದು ಹಂಚಿಕೊಳ್ಳುತ್ತಿದ್ದಾರೆ. ಹಾಗಿದ್ದರೆ…

Read More
ಕಾಂಗ್ರೆಸ್

Fact Check: ಜಮ್ಮು ಕಾಶ್ಮೀರದಲ್ಲಿ ‌ ಅಧಿಕಾರಕ್ಕೆ ಬಂದರೆ ಉಗ್ರರನ್ನು ಬಿಡುಗಡೆ ಮಾಡುತ್ತೇವೆ ಎಂದು ಕಾಂಗ್ರೆಸ್‌ ಹೇಳಿಲ್ಲ

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಇರುವುದರಿಂದ ರಾಷ್ಟ್ರೀಯ ಪಕ್ಷಗಳು ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿವೆ. ಕಾಂಗ್ರೆಸ್ ಇದೇ ಏಪ್ರಿಲ್ 5 ರಂದು ತನ್ನ ಪ್ರಣಾಳಿಕೆಯನ್ನು “ನ್ಯಾಯ ಪತ್ರ” ಎಂಬ ಹೆಸರಿನಲ್ಲಿ ಬಿಡುಗಡೆ ಮಾಡಿದೆ. ಸಧ್ಯ ಕಾಂಗ್ರೆಸ್‌ನ ಪ್ರಣಾಳಿಕೆಯ ಕುರಿತು ಸುಳ್ಳು ಸುದ್ದಿಯನ್ನು ಹಂಚಿಕೊಳ್ಳಲಾಗುತ್ತಿದೆ. ಕೆಲವೇ ದಿನಗಳ ಹಿಂದೆ ” ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ತ್ರಿವಳಿ ತಲಾಕ್ ಮತ್ತೆ ತರುತ್ತೇವೆ, ಉಗ್ರವಾದವನ್ನು ಬೆಂಬಲಿಸುತ್ತೇನೆ” ಎಂದು ಸುಳ್ಳು ಹಬ್ಬಿಸಲಾಗುತ್ತಿತ್ತು. ಈಗ, “ಜಮ್ಮು ಕಾಶ್ಮೀರದಲ್ಲಿ ಕಾಂಗ್ರೇಸ್ ಏನಾದರು ಈ ಬಾರಿ…

Read More