RSS

Fact Check: ಡಾ. ಬಿ.ಆರ್ ಅಂಬೇಡ್ಕರ್ RSS ಶಾಖೆಗೆ ಭೇಟಿ ನೀಡಿದ್ದರು ಎಂಬುದು ಸುಳ್ಳು

ಇತ್ತೀಚೆಗೆ, ಡಾ.ಬಿ.ಆರ್.ಅಂಬೇಡ್ಕರ್ ರವರನ್ನು ಪ್ರತಿ ರಾಜಕೀಯ ಪಕ್ಷಗಳು ತಮ್ಮವರೇ ಎಂದು ಹೇಳಿಕೊಳ್ಳುತ್ತಿದ್ದಾರೆ.  ಆ ಮೂಲಕ ಅಂಬೇಡ್ಕರ್‌ರವರು ಪ್ರಭಾವಿಸಿದ ದೊಡ್ಡ ಜನಸಂಖ್ಯೆಯ ಒಲವು ಗಳಿಸಲು ಬಯಸುತ್ತಿದ್ದಾರೆ. ಹಾಗಾಗಿ ಅಂದು ಅಂಬೇಡ್ಕರ್ ನಮ್ಮನ್ನು ಹೊಗಳಿದ್ದರು ಎಂಬ ಸುದ್ದಿಗಳನ್ನು ಹರಿಯಬಿಡುತ್ತಿದ್ದಾರೆ. ಅದರಂತೆ ಡಾ. ಅಂಬೇಡ್ಕರ್ ಅವರು 1939 ರಲ್ಲಿ ಪುಣೆಯ RSS ಶಿಬಿರಕ್ಕೆ ಭೇಟಿ ನೀಡಿ “ಸ್ವಯಂಸೇವಕರು ಇತರ ಜಾತಿಯವರನ್ನು ಸಹ ಸಂಪೂರ್ಣ ಸಮಾನತೆ ಮತ್ತು ಸಹೋದರತ್ವದಿಂದ ನಡೆಸಿಕೊಳ್ಳುತ್ತಿರುವುದನ್ನು ಕಂಡು ನನಗೆ ಆಶ್ಚರ್ಯವಾಗಿದೆ” ಎಂದು ಭಾಷಣ ಮಾಡಿದ್ದರು ಎಂಬ ಸುದ್ದಿಗಳು ಮತ್ತು…

Read More