ಹತ್ರಾಸ್

Fact Check: ಹತ್ರಾಸ್‌ನ ಕಾಲ್ತುಳಿತಕ್ಕೆ ಸಂಬಂಧಿಸಿದ ವೀಡಿಯೋ ಎಂದು ಭೋಲೆ ಬಾಬಾನ ರಾಜಸ್ತಾನದ ಕಾರ್ಯಕ್ರಮದ ವೀಡಿಯೋ ಹಂಚಿಕೆ

ಹತ್ರಾಸ್‌ನ ಧಾರ್ಮಿಕ ಸಭೆಯಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 121 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಫುಲ್ರಾಯ್ ಗ್ರಾಮದಲ್ಲಿ ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಅಲಿಯಾಸ್ ನಾರಾಯಣ್ ಸಕರ್ ಹರಿ “ಸತ್ಸಂಗ” ಎಂಬ ಧಾರ್ಮಿಕ ಸಮಾವೇಶವನ್ನು ನಡೆಸಿದ್ದರು. ಈ ದುರಂತ ಸುದ್ದಿ ಹೊರಬಂದ ತಕ್ಷಣ, ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಹತ್ರಾಸ್ ಕಾಲ್ತುಳಿತದ ಕಾರ್ಯಕ್ರಮದ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ಸುದ್ದಿ ಸಂಸ್ಥೆ ಟೈಮ್ಸ್ ನೌ ಈ ವಿಡಿಯೋವನ್ನು ಎಕ್ಸ್ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದು, “ಕಾಲ್ತುಳಿತಕ್ಕೆ ಕೆಲವೇ ಕ್ಷಣಗಳ ಮೊದಲು, ಕ್ಯಾಮೆರಾದಲ್ಲಿ…

Read More