Fact Check : ದುರ್ಗಾ ಮಾತಾ ಆರತಿಯ ವೇಳೆ ಇಸ್ಲಾಮೀ ಘೋಷಣೆ ಕೂಗಲಾಗಿದೆ ಎಂದು ಟಿಎಂಸಿ ರ್ಯಾಲಿಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಪಶ್ಚಿಮ ಬಂಗಾಳದಲ್ಲಿ ನವರಾತ್ರಿ ಕಾರ್ಯಕ್ರಮದ ಸಂದರ್ಭದಲ್ಲಿ ದುರ್ಗಾ ಮಾತೆಯ ಆರತಿಯ ವೇಳೇ, ಗಾಯಕನೊಬ್ಬ ಇಸ್ಲಾಮೀ ಘೋಷಣೆ ಕೂಗಿದ್ದಾನೆ ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. “ಇದು ಪಶ್ಚಿಮ ಬಂಗಾಳ, ನವರಾತ್ರಿಯಲ್ಲಿ ನಿಮ್ಮದೇ ಸ್ಥಳದಲ್ಲಿ ಮಾತಾ ರಾಣಿಯ ಆರತಿಯನ್ನು ಈ ರೀತಿಯಲ್ಲಿ (ಇಸ್ಲಾಮಿ ಘೋಷಣೆಯೊಂದಿಗೆ) ಮಾಡಬೇಕೆಂದು ನೀವು ಬಯಸಿದರೆ, ನೀವು ಬಿಜೆಪಿಯನ್ನು ಹೊರತುಪಡಿಸಿ ಯಾರಿಗಾದರೂ ಮತ ಹಾಕಬಹುದು. ತೀರ್ಮಾನ ನಿಮ್ಮದು” ಎಂಬ ಹಿಂದಿಯಲ್ಲಿ ಸಂದೇಶ ದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. (*ये पश्चिम बंगाल है, यदि आप भी…

Read More

Fact Check | ಬದ್ಲಾಪುರ್ ಶಾಲೆಯ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮುಸ್ಲಿಂ ಅಲ್ಲ

“ಹಿಂದೂಗಳೇ ಎಚ್ಚರ ದೇಶಾದ್ಯಂತ ಮುಸಲ್ಮಾನರು ಹಿಂದೂ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗುವ ಪ್ರಕರಣಗಳು ಹೆಚ್ಚಾಗುತ್ತಿದೆ. ಇದು ಮುಸಲ್ಮಾನರ ಹೊಸ ಜಿಹಾದ್‌ ಕೂಡ ಆಗಿರಬಹುದು. ಇದಕ್ಕೀಗ ಸಣ್ಣ ಸಣ್ಣ ಹಿಂದೂ ಕಂದಮ್ಮಗಳು ಕೂಡ ಹೊರತಾಗಿಲ್ಲ. ಮಹಾರಾಷ್ಟ್ರದ ಥಾಣೆಯ ಬದ್ಲಾಪುರ ಎಂಬಲ್ಲಿ 4 ವರ್ಷದ ಹಿಂದೂ ಬಾಲಕಿಯ ಮೇಲೆ ಅಶ್ರಫ್ ಹುಸೇನ್‌ ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈತನನ್ನು ಈಗ ಸಾರ್ವಜನಿಕರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈಗಲಾದರು ಎಚ್ಚೆತ್ತುಕೊಳ್ಳಿ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. Two 4-year-old girls…

Read More

Fact Check | ಮಗಳನ್ನು ಅತ್ಯಾಚಾರಗೈದ ಆರೋಪಿಯನ್ನು ತಾಯಿ ಕೊಲ್ಲುವ ವಿಡಿಯೋ ನಿಜವಲ್ಲ, ಸಿನಿಮಾ ದೃಶ್ಯವಾಗಿದೆ

“ಈ ವಿಡಿಯೋ ನೋಡಿ ಜರ್ಮನಿಯ ಮಹಿಳೆ ಮರಿಯಾನ್ನೆ ಬ್ಯಾಚ್ಮಿಯರ್ ತನ್ನ ಏಳು ವರ್ಷದ ಮಗಳನ್ನು ಲೈಂಗಿಕವಾಗಿ ದೌರ್ಜನ್ಯ ಎಸಗಿ ಕೊಂದ ವ್ಯಕ್ತಿಯನ್ನು ನ್ಯಾಯಾಲಯದಲ್ಲಿ ಶೂಟ್ ಮಾಡಿದ್ದಾರೆ.  ಅವರ ಆಕ್ರೋಶ ಮತ್ತು ತನ್ನ ಮಗಳ ಸಾವಿಗೆ ನ್ಯಾಯ ಕೊಡಸಲೇ ಬೇಕು ಎನ್ನುವ ಉದ್ದೇಶದಿಂದ ಅವರು ತೆಗೆದುಕೊಂಡ ಈ ನಿರ್ಧಾರದಿಂದ ಅಲ್ಲಿ ಮಹತ್ತರವಾದ ಬದಲಾವಣೆ ಮತ್ತು ಪ್ರಬಲವಾದ ಕಾನೂನು ಜಾರಿಗೆ ಬಂದಿದೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Marianne Bachmeier, a West German woman, took…

Read More

Fact Check| ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ-ಕೊಲೆ ಪ್ರಕರಣದ ಆರೋಪಿ ಟಿಎಂಸಿ ನಾಯಕನ ಮಗನಲ್ಲ

ಕೋಲ್ಕತ್ತಾ ಆರ್ ಜಿ ಕರ್ ಆಸ್ಪತ್ರೆಯಲ್ಲಿ ಆಗಸ್ಟ್ 9ರಂದು ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಮಾಜಿ ಸಚಿವ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶಾಸಕ ಸೌಮೆನ್ ಮಹಾಪಾತ್ರ ಅವರ ಪುತ್ರ ಡಾ. ಸುಭ್‌ದೀಪ್ ಸಿಂಗ್ ಮಹಾಪಾತ್ರ‌ ಅವರ ಕೈವಾಡವಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಲವಾರು ಪೋಸ್ಟ್‌ಗಳು ಹರಿದಾಡುತ್ತಿವೆ. “ಈತ ಟಿಎಂಸಿ ಶಾಸಕನ ಪುತ್ರ. ವೈದ್ಯಕೀಯ ವಿದ್ಯಾರ್ಥಿನಿಯ ಕೊಲೆ ಪ್ರಕರಣದಲ್ಲಿ ಈತನಿಗೆ ನಂಟಿದೆ. ಈಗ ಈತ ತಲೆ ಮರೆಸಿಕೊಂಡಿದ್ದಾನೆ‌. ಬಂಧನಕ್ಕೊಳಗಾದ ವ್ಯಕ್ತಿ…

Read More

Fact Check | ಕೋಲ್ಕತ್ತಾ ಪ್ರಕರಣದ ವಿರುದ್ಧ ಪ್ರತಿಭಟಿಸಿದ ವಿದ್ಯಾರ್ಥಿನಿಯನ್ನು ಅತ್ಯಾಚಾರವೆಸಗಿ ಕೊಲೆಗೈಯ್ಯಲಾಗಿದೆ ಎಂಬುದು ಸುಳ್ಳು

“14 ಆಗಸ್ಟ್ 2024 ರ ರಾತ್ರಿ, ಕೋಲ್ಕತ್ತಾ ಸೇರಿದಂತೆ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ಮಹಿಳೆಯರಿಂದ “ರಿಕ್ಲೈಮ್ ದಿ ನೈಟ್” ಪ್ರತಿಭಟನೆಯನ್ನು ಆಯೋಜಿಸಲಾಯಿತು. ಈ ಫ್ರತಿಭಟನೆಯಲ್ಲಿ ಭಾಗಿಯಾಗಿ ಹಿಂದಿರುಗುತ್ತಿದ್ದ ವಿದ್ಯಾರ್ಥಿನಿ ಅಂಕಿತಾ ಬೌರಿ ಎಂಬಾಕೆಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಈ ಪ್ರಕರಣದ ಕುರಿತು ಯಾರು ಕೂಡ ಏನನ್ನು ಮಾತನಾಡುತ್ತಿಲ್ಲ. ಪಶ್ಚಿಮ ಬಂಗಾಳದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯೇ ಇಲ್ಲ ಎಂಬುದಕ್ಕೆ ಇದೇ ಸಾಕ್ಷಿ” ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ಪೋಸ್ಟ್‌ ನೋಡಿದ ಹಲವರು…

Read More

Fact Check | ಸಂಸತ್‌ನಲ್ಲಿ ಮಹುವಾ ಮೊಯಿತ್ರಾ, ಸಯೋನಿ ಘೋಷ್ ನಿದ್ದೆ ಮಾಡಿದರು ಎಂಬುದು ಎಡಿಟೆಡ್‌ ವಿಡಿಯೋ

ಕೃಷ್ಣಾನಗರ ಸಂಸದೆ ಮಹುವಾ ಮೊಯಿತ್ರಾ ಮತ್ತು ಜಾದವ್‌ಪುರ ಸಂಸದೆ ಸಯೋನಿ ಘೋಷ್ ಅವರು ಸಂಸತ್ತಿನ ಅಧಿವೇಶನದಲ್ಲಿ ನಿದ್ರಿಸುತ್ತಿರುವಂತೆ ತೋರಿಸುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನು ಸಾಕಷ್ಟು ಮಂದಿ ವ್ಯಂಗ್ಯವಾಗಿ ಹಂಚಿಕೊಳ್ಳುತ್ತಿದ್ದು, ಹಲವು ನೆಟ್ಟಿಗರು “ಈ ಇಬ್ಬರು ಸಂಸದೆಯರು ರಾತ್ರಿಯಿಡೀ ಅವರ ಕ್ಷೇತ್ರಗಳ ಅಭಿವೃದ್ಧಿ ಯೋಜನೆಗಳ ಬಗ್ಗೆ ಆಳವಾದ ಚಿಂತನೆಯಲ್ಲಿದ್ದರು ಎಂದು ಕಾಣುತ್ತದೆ. ಹಾಗಾಗಿ ಸಂಸತ್ತಿನಲ್ಲೇ ಗಾಢವಾದ ನಿದ್ರೆಗೆ ಜಾರಿದ್ದಾರೆ” ಎಂದು ಬರೆದುಕೊಂಡು ವೈರಲ್‌ ವಿಡಿಯೋವನ್ನು ಶೇರ್‌ ಮಾಡುತ್ತಿದ್ದಾರೆ. TMC MP in Parliament…

Read More
ಟಿಎಂಸಿ

Fact Check: ಟಿಎಂಸಿ ಬೆಂಬಲಿಗರು ಹಿಂದು ಕುಟುಂಬದ ಮೇಲೆ ದಾಳಿ ಮಾಡಿದ್ದಾರೆ ಎಂದು ಬಾಂಗ್ಲಾದೇಶದ ವೀಡಿಯೋ ಹಂಚಿಕೆ

ಪಶ್ಚಿಮ ಬಂಗಾಳದಲ್ಲಿ, ತೃಣಮೂಲ್ ಕಾಂಗ್ರೆಸ್‌(ಟಿಎಂಸಿ) ಬೆಂಬಲಿಗರು ಮತ್ತು ಇಸ್ಲಾಮಿಸ್ಟ್ ಗುಂಪೊಂದು ಹಿಂದೂ ಕುಟುಂಬದ ಕಾರಿಗೆ ಅಡ್ಡಗಟ್ಟಿ, ಪತಿ, ಹೆಂಡತಿ ಮತ್ತು ಮಗುವಿಗೆ ಕಿರುಕುಳ ನೀಡಿದ್ದಾರೆ. ಎಂಬ ವಿಡಿಯೋ ಒಂದು ಸಾಮಜಿಕ ಮಾಧ್ಯಮಗಳಲ್ಲಿ ಸಾಕಷ್ಟು ವೈರಲ್ ಆಗಿದೆ.  ವೈರಲ್ ವೀಡಿಯೋದಲ್ಲಿ ಗುಂಪೊಂದು ಕಾರಿನಲ್ಲಿ ಕುಳಿತಿರುವ ವ್ಯಕ್ತಿಯನ್ನು ಹೊರಗೆ ಬರುವಂತೆ ಒತ್ತಾಯಪಡಿಸುತ್ತಿದ್ದರೆ, ಬುರ್ಖಾದಾರಿ ಮಹಿಳೆಯೊಬ್ಬರು ಗುಂಪಿನ ಜನರಿಗೆ ಏನು ಮಾಡದಂತೆ ಕೇಳಿಕೊಳ್ಳುತ್ತಿದ್ದಾರೆ. ಕಾರಿನಲ್ಲಿ ಕುಳಿತ ವ್ಯಕ್ತಿ ಮತ್ತು ಮಗು ಭಯ ಮತ್ತು ಗಾಭರಿಗೊಂಡು ಅಳುವುದನ್ನು ನೋಡಬಹುದು. ಅನೇಕ ಬಲಪಂಥೀಯರು ಮತ್ತು…

Read More

Fact Check | ಪ.ಬಂಗಾಳದ ಮಹಿಳಾ ಮುಸ್ಲಿಂ ಮತದಾರರ ಗುಂಪು ಎಂದು ಲಿಬಿಯಾದ ಫೋಟೋ ಹಂಚಿಕೆ.!

“ಈ ಫೋಟೋ ನೋಡಿ ಇದು ಮಹಿಳಾ ಮುಸ್ಲಿಂ ಮತದಾರರ ಗುಂಪು. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಲು ಬರುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಇದೀಗ ಶೇಕಡ 78 ರಷ್ಟು ಮುಸ್ಲಿಂ ಮತದಾರರಿದ್ದಾರೆ. ಇದಕ್ಕೆ ಕಾರಣ ಪಶ್ಚಿಮಬಂಗಾಳ ಅನಧಿಕೃತವಾಗಿ ರೋಹಿಂಗ್ಯ ಮುಸ್ಲಿಂ ಮತ್ತು ಇತರ ಮುಸ್ಲಿಮರಿಗೆ ಆಶ್ರಯ ನೀಡಿದ್ದು.” ಎಂದು ಮುಸ್ಲಿಂ ಮಹಿಳೆಯರ ಗುಂಪಿರುವ ಫೋಟೋದೊಂದಿಗೆ ಈ ರೀತಿಯ ಬರಹವನ್ನು ಹಂಚಿಕೊಳ್ಳಲಾಗುತ್ತಿದೆ. https://twitter.com/Modified_Hindu9/status/1770743146076344499 ವೈರಲ್‌ ಆಗುತ್ತಿರುವ ಫೋಟೋದಲ್ಲಿ ಕೇವಲ ಮುಸ್ಲಿಂ ಮಹಿಳೆಯರ ಗುಂಪಿದೆ. ಈ ಒಂದು ಫೋಟೋವನ್ನು ಬಳಸಿಕೊಂಡು…

Read More
ಪಶ್ಚಿಮ ಬಂಗಾಳ

Fact Check: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಬೈಕ್‌ ರ್ಯಾಲಿಗೆ ತಡೆ ಎಂದು ಒರಿಸ್ಸಾದ ವಿಡಿಯೋ ಹಂಚಿಕೆ

ಇತ್ತೀಚೆಗೆ ಪಶ್ಚಿಮ ಬಂಗಾಳ ರಾಜ್ಯವನ್ನು ಮತ್ತು ತ್ರುಣಮೂಲ್ ಕಾಂಗ್ರೆಸ್‌(TMC) ಪಕ್ಷವನ್ನು ಕೇಂದ್ರವಾಗಿರಿಸಿಕೊಂಡು ಸಾಕಷ್ಟು ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಈ ಬಾರಿ ಅಧಿಕಾರದಿಂದ ಕೆಳಗಿಳಿಸಲು ಸುಳ್ಳು ಸುದ್ದಿಗಳನ್ನು ಅಸ್ತ್ರವಾಗಿ ವಿರೋಧ ಪಕ್ಷಗಳು ಬಳಸಿಕೊಳ್ಳುತ್ತಿದೆ. ಅದರ ಭಾಗವಾಗಿ ಈಗ, “ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಬಿಜೆಪಿ ಬೈಕ್‌ ರ್ಯಾಲಿಯನ್ನು ತಡೆದು ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ.” ಎಂದು ಪ್ರತಿಪಾದಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ಭಗವಧ್ವಜ ಬಾವುಟ ಮತ್ತು ಬೈಕುಗಳು…

Read More
Sandeshkhali

Fact Check: ಸಂದೇಶ್‌ಖಾಲಿಗೆ ಸಂಬಂಧಿಸಿದ್ದು ಎಂದು ಹಳೆಯ ವಿಡಿಯೋ ಹಂಚಿಕೆ

ಪಶ್ಚಿಮ ಬಂಗಾಳದ ಸಂದೇಶ್ಖಾಲಿಯಲ್ಲಿ ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕರಾದ ಶೇಖ್ ಷಹಜಹಾನ್, ಶಿಬ್ ಪ್ರಸಾದ್ ಹಜ್ರಾ ಮತ್ತು ಉತ್ತಮ್ ಸರ್ದಾರ್ ಅವರು ಮಹಿಳೆಯರ ಮೇಲೆ ನಡೆಸಿದ ಹಿಂಸಾಚಾರ ಮತ್ತು ಲೈಂಗಿಕ ದೌರ್ಜನ್ಯ ಬೆಳಕಿಗೆ ಬರುತ್ತಿದ್ದಂತೆ ದೇಶದಾದ್ಯಂತ ಟೀಕಿಸುತ್ತಿದ್ದಾರೆ. ಟಿಎಂಸಿ ನಾಯಕರು ಅಕ್ರಮ ಭೂ ಕಬಳಿಕೆ ಮತ್ತು ಮೀನು ಸಾಕಣೆಗಾಗಿ ಅವರನ್ನು ‘ಭೇರಿ’ಗಳಾಗಿ ಪರಿವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ದಕ್ಷಿಣ ಬಂಗಾಳದ ದ್ವೀಪ ಗ್ರಾಮವಾದ ಸಂದೇಶ್ಖಾಲಿಯಲ್ಲಿ ಪಕ್ಷದ ಸದಸ್ಯರು ತಮ್ಮನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಪ್ರತಿಭಟಿಸಲು ಮಹಿಳೆಯರು ಬೀದಿಗಿಳಿದಿದ್ದಾರೆ. ಹಜ್ರಾ…

Read More