ಮುಜರಾಯಿ

ಮುಂದೊಂದು ದಿನ ಎಲ್ಲಾ ಮುಜರಾಯಿ ದೇವಸ್ಥಾನದ ಅರ್ಚಕರೂ ಮುಸ್ಲಿಮರೇ ಎಂಬುದು ಸುಳ್ಳು

ಮುಸ್ಲಿಂ ಸಮುದಾಯವನ್ನು ಕೇಂದ್ರವಾಗಿರಿಸಿಕೊಂಡು ಕಳೆದ ಹಲವು ವರ್ಷಗಳಿಂದ ನೂರಾರು ಸುಳ್ಳು ಸುದ್ದಿಗಳು, ಆರೋಪಗಳು ಪ್ರತಿನಿತ್ಯದಂತೆ ಹರಿದಾಡುತ್ತಿವೆ. ಇವುಗಳ ಸತ್ಯಾಸ್ಯತೆಯನ್ನು ಪರಿಶೀಲಿಸದೆ ಸಾಮಾನ್ಯ ಜನರು ನಂಬಿಕೊಳ್ಳುತ್ತಿದ್ದಾರೆ. ಇಂತಹ ದ್ವೇಷ ಹರಡುವ ಕೃತ್ಯದಲ್ಲಿ ರಾಜಕೀಯ ಪಕ್ಷಗಳು ಸಹ ಸಕ್ರಿಯವಾಗಿವೆ. ಮುಸ್ಲೀಮರ ಕುರಿತು ಹರಿದಾಡುತ್ತಿರುವ ಹಲವಾರು ಸುಳ್ಳು ಸುದ್ದಿಗಳನ್ನು ಹೀಗಾಗಲೇ ಕನ್ನಡ ಫ್ಯಾಕ್ಟ್‌ಚೆಕ್‌ ತಂಡವು ಸತ್ಯಶೋದನೆ ನಡೆಸಿ ಸುಳ್ಳನ್ನು ಬಯಲಿಗೆಳೆಯುವ ಕೆಲಸ ಮಾಡುತ್ತಿದೆ. ಅವುಗಳನ್ನು ನೀವು ಇಲ್ಲಿ ನೋಡಬಹುದು. ಇತ್ತೀಚೆಗೆ, ಮುಂದೊಂದು ದಿನ ಎಲ್ಲಾ ಮುಜರಾಯಿ ದೇವಸ್ಥಾನದ ಅರ್ಚಕರೂ ಮುಸ್ಲೀಮರೇ. ಅನುಮಾನ…

Read More