Fact Check | ಪವನ್ ಕಲ್ಯಾಣ್ ವಿರುದ್ಧದ ಪ್ರತಿಭಟನೆಯ ಈ ವಿಡಿಯೋ ಹಳೆಯದು

ಸಾಮಾಜಿಕ ಜಾಲತಾಣದಲ್ಲಿ “ತಿರುಮಲ ತಿರುಪತಿ ದೇವಸ್ಥಾನದ ಲಡ್ಡುಗಳ ವಿವಾದಕ್ಕೆ ಸಂಬಂಧಿಸಿದಂತೆ  ನಟ ಮತ್ತು ರಾಜಕಾರಣಿ ಪವನ್ ಕಲ್ಯಾಣ್ ಅವರ ಬ್ಯಾನರ್ ಅನ್ನು ಹಿಡಿದು ಅದಕ್ಕೆ ಚಪ್ಪಲಿಯಲ್ಲಿ ಹೊಡೆದು ಜನ ಪ್ರತಿಭಟಿಸಿದ್ದಾರೆ. ಇದು ಡಿಸಿಎಂ ಪವನ್‌ ಕಲ್ಯಾಣ್‌ಗೆ ಒಂದು ಪಾಠವಾಗಬೇಕಿದೆ. ದೇವರ ವಿಚಾರದಲ್ಲಿ ರಾಜಕಾರಣ ಮಾಡುವ ಇಂತಹ ರಾಜಕಾರಣಿಗಳಿಗೆ ಮುಂದೆ ಜನ ಇದೇ ರೀತಿ ಮಾಡಲಿದ್ದಾರೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Vizag steel plant gurinchi 🤣🤣🤣 pic.twitter.com/d3l5Km7ooa — khairathabadhero (@kiarathabadhero) October…

Read More

Fact Check | ತಿರುಪತಿ ದೇಗುಲದ ಅರ್ಚಕರ ಪುತ್ರಿಯರ ಮದುವೆಗೆ ನೂರು ಕೆಜಿ ಚಿನ್ನ ಬಳಕೆ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೆ

“ಇದು ತಿರುಪತಿ ಬಾಲಾಜಿ ದೇವಸ್ಥಾನದ ಅರ್ಚಕರ ಮೂವರು ಪುತ್ರಿಯರ ಮದುವೆಯ ಫೋಟೋ, ಎಲ್ಲಾ ಮೂವರ ಚಿನ್ನದ ಆಭರಣಗಳ ತೂಕ 125 ಕೆಜಿ! ಭಾರತೀಯ ನಾಗರಿಕರು ಎಲ್ಲಿ ದಾನ ಮಾಡಬೇಕೆಂದು ಯೋಚಿಸಬೇಕು. ಏಕೆಂದರೆ ನೀವು ದಾನ ಮಾಡುವ ಚಿನ್ನದ ಆಭರಣಗಳು ದೇವಾಲಯದ ಅಭಿವೃದ್ಧಿಗೆ ಹೋಗುತ್ತಿಲ್ಲ. ಬದಲಾಗಿ ಅಲ್ಲಿನ ಅರ್ಚಕರ ಮನೆಗೆ ಸೇರುತ್ತಿದೆ. ಏಕೆ ಈ ಬಗ್ಗೆ ಅಲ್ಲಿನ ಸರ್ಕಾರ ಕ್ರಮ ತೆಗೆದುಕೊಂಡಿಲ್ಲ. ಇದು ಧರ್ಮದ್ರೋಹ ಅಲ್ಲವೆ?” ಎಂದು  ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. He’s a pandit of…

Read More