Fact Check: ಕರ್ನಾಟಕದಲ್ಲಿ ಜೈನ ಮುನಿಗೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ ಎಂದು ಮಹೇಶ್ ವಿಕ್ರಂ ಹೆಗ್ಡೆ ಹಂಚಿಕೊಂಡಿದ್ದ ಸುಳ್ಳು ಮತ್ತೆ ವೈರಲ್ 

ಇತ್ತೀಚೆಗೆ, ಕರ್ನಾಟಕದಲ್ಲಿ ಜೈನ ಸನ್ಯಾಸಿಯೊಬ್ಬರ ಮೇಲೆ ಮುಸ್ಲಿಮರಿಂದ ಹಲ್ಲೆ ನಡೆದಿದೆ ಎಂಬ ಹೇಳಿಕೆಯೊಂದಿಗೆ ಕೈಗೆ ಗಾಯವಾಗಿರುವ ವ್ಯಕ್ತಿಯ ಫೋಟೋ ಒಂದು ಹರಿದಾಡುತ್ತಿದೆ. ಜೈನ ಮುನಿಯ ಮೇಲಿನ ದಾಳಿಕೋರರು ‘ಕಾಂಗ್ರೆಸ್ ಜಿಂದಾಬಾದ್’ ಎಂದು ಘೋಷಣೆ ಕೂಗಿದರು ಎಂದು ಪ್ರತಿಪಾದಿಸಲಾಗುತ್ತಿದೆ. “ಇದು ಕಾಂಗ್ರೆಸ್‌ಗೆ ಮತ ಹಾಕುವ ಹಿಂದೂಗಳ ಭವಿಷ್ಯ” ಎಂದು ಸಂದೇಶದೊಂದಿಗೆ ಈ ಪೋಟೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.  ಈ ಪೋಟೋವನ್ನು ಮೊದಲು ಹರಿಬಿಟ್ಟವರು ಸುಳ್ಳು ಸುದ್ಧಿ ಹರಡಲು ಮತ್ತು ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಲು ಕುಖ್ಯಾತಿ ಪಡೆದಿರುವ ಪೋಸ್ಟ್‌ ಕಾರ್ಡ್‌…

Read More

Fact Check | ಸಾರವರ್ಧಿತ ಅಕ್ಕಿಯನ್ನು ಪ್ಲಾಸ್ಟಿಕ್‌ ಅಕ್ಕಿ ಎಂದು ಸುಳ್ಳು ಮಾಹಿತಿ ನೀಡಿದ ಟಿವಿ ವಿಕ್ರಮ

“ನೀವು ರೇಷನ್‌ ಅಕ್ಕಿ ತೆಗೆದುಕೊಳ್ಳುತ್ತಿದ್ದೀರಾ, ಹಾಗಿದ್ದರೆ ಎಚ್ಚರದಿಂದಿರಿ. ಸರ್ಕಾರ ಕೊಡುತ್ತಿರುವ 10 ಕೆ.ಜಿ ಅಕ್ಕಿಯಲ್ಲಿ ಏನಿಲ್ಲ ಅಂದ್ರೂ ಮುಕ್ಕಾಲು ಕೆ.ಜಿ ಪ್ಲಾಸ್ಟಿಕ್‌ ಅಕ್ಕಿ ಇದೆ. ಈ ತಿಂಗಳು ಹಾಗೆಯೇ ಬಂದಿದೆ. ಈ ಕುರಿತು ಬಹಳ ಮಂದಿ ದೂರುತ್ತಿದ್ದಾರೆ. ಈ ಅಕ್ಕಿಯನ್ನ ಸುಟ್ಟರೆ ಪ್ಲಾಸ್ಟಿಕ್‌ ಅನ್ನು ಸುಟ್ಟ ರೀತಿಯಲ್ಲಿ ಆಗುತ್ತಿದೆ. ಇದರಿಂದ ಯಾವುದೋ ಲಿಕ್ವಿಡ್‌ ಬರುತ್ತಿದೆ” ಎಂದು ಟಿವಿ ವಿಕ್ರಮದ ನಿರೂಪಕಿ ಶ್ವೇತ ತಮ್ಮ ಕಾರ್ಯಕ್ರಮ ಮಿರ್ಚಿ ಮಂಡಕ್ಕಿಯಲ್ಲಿ ಹೇಳಿದ್ದಾರೆ. ಇನ್ನು ಇದೇ ವರದಿಯನ್ನು ಎರಡು ದಿನಗಳ ಹಿಂದೆ…

Read More

Fact Check | ಸಚಿವ ಎಂ.ಬಿ ಪಾಟೀಲ್‌ ವಿರುದ್ಧ ಮಹೇಶ್‌ ವಿಕ್ರಮ್‌ ಹೆಗ್ಡೆ ಹರಡಿದ್ದ ಸುಳ್ಳು ಸುದ್ದಿ ಮತ್ತೊಮ್ಮೆ ವೈರಲ್‌

ಕರ್ನಾಟಕದ ಕಾಂಗ್ರೆಸ್‌ನ ನಾಯಕ ಹಾಗೂ ಸಚಿವ ಡಾ.ಎಂ.ಬಿ ಪಾಟೀಲ್ ಅವರು, ಸೋನಿಯಾ ಗಾಂಧಿಯವರಿಗೆ 10 ಜುಲೈ 2018ರಂದು BLDEA ( ಬಿಜಾಪುರ ಲಿಂಗಾಯತ ಡಿಸ್ಟ್ರಿಕ್ಟ್ ಎಜುಕೇಶನಲ್ ಅಸೋಸಿಯೇಷನ್)  ಲೆಟರ್ ಹೆಡ್ ಮೂಲಕ ಪತ್ರ ಬರೆದಿದ್ದಾರೆ ಎನ್ನಲಾದ ಬರಹಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ಪತ್ರದಲ್ಲಿ “ಕರ್ನಾಟಕದಲ್ಲಿ ಕಾಂಗ್ರೆಸ್ ಚುನಾವಣೆಯಲ್ಲಿ ಗೆಲ್ಲಲು ಹಿಂದುಗಳನ್ನು ವಿಭಜಿಸಿ ಮುಸ್ಲಿಮರನ್ನು ಒಗ್ಗೂಡಿಸುವ ತಂತ್ರವನ್ನು ಅಳವಡಿಸಿಕೊಂಡಿದೆ ಮತ್ತು ಆ ಮೂಲಕ ಯಶಸ್ಸನ್ನ ಸಾಧಿಸಲಿದೆ ಎಂದು ವೈರಲ್‌ ಪತ್ರದಲ್ಲಿ ಉಲ್ಲೇಖಿಸಲಾಗಿದೆ. Look carefully what…

Read More

Fact Check | ಬಿಟ್ಟಿ ಭಾಗ್ಯ ಬಂದ್ ಎಂದು ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

ಬಿಟ್ಟಿ ಭಾಗ್ಯ ಬಂದ್.. ಗೃಹಲಕ್ಷ್ಮಿಯರ  ರಿಯಾಕ್ಷನ್ ಎಂಬ ಶೀರ್ಷಿಕೆಯಲ್ಲಿ ಬಲಪಂಥೀಯ ಪ್ರೊಪಗಂಡಾ ಮಾಧ್ಯಮ ಟಿವಿ ವಿಕ್ರಮ ವಿಡಿಯೋ ವರದಿ ಪ್ರಕಟಿಸಿದೆ. ನಿರೂಪಕಿಯೊಬ್ಬರು ನಮಗೆ ಬಿಟ್ಟಿ ಭಾಗ್ಯ ಬೇಡ ಎಂದು ಎಷ್ಟು ಹೇಳಿದರೂ ಕೇಳದ ಸಿದ್ದರಾಮಯ್ಯನವರು ಕೊಟ್ಟು ಬಿಟ್ಟರು. ಈಗ ಅವರದೇ ಪಕ್ಷದ ಶಾಸಕರಾದ ಬಸವರಾಜ ರಾಯರೆಡ್ಡಿಯವರು “ನಾವು ಗ್ಯಾರಂಟಿ ಯೋಜನೆಗಳಿಗಾಗಿ 58000 ಕೋಟಿ ರೂ ನಿರ್ದೇಶಿಸಿರುವುದರಿಂದ ಅದು ದೊಡ್ಡ ಅರ್ಥಿಕ ಹೊರೆಯಾಗಿ ಪರಿಣಮಿಸಿದೆ” ಎಂದು ಬಿಟ್ಟಿದ್ದಾರೆ. ಹಾಗಾಗಿ ಬಿಟ್ಟಿ ಭಾಗ್ಯಗಳು ಬಂದ್ ಆಗುತ್ತವೆ ಎನ್ನುವ ಅರ್ಥದಲ್ಲಿ ಮಾತನಾಡಿದ್ದಾರೆ….

Read More

Fact Check | ರಾಮಮಂದಿರಕ್ಕೆ ಮೌಲನಾ ಬಾಂ*ಬ್ ಹಾಕ್ತಾರ?: ನೈಜ ವಿಷಯ ತಿರುಚಿ ಸುದ್ದಿ ಪ್ರಸಾರ ಮಾಡುತ್ತಿರುವ ಟಿವಿ ವಿಕ್ರಮ

ಟಿವಿ ವಿಕ್ರಮ ಚಾನಲ್‌ನ ನಿರೂಪಕಿ ಸೌಮ್ಯರವರು ರಾಮಮಂದಿರ ಉದ್ಘಾಟನೆ ಮೌಲಾನ ಹೇಳಿಕೆ.. ಬಾಂ*ಬ್ ಹಾಕ್ತಾರಾ..? ಎಂಬ ಶೀರ್ಷಿಕೆಯಲ್ಲಿ ವಿಡಿಯೋ ಪ್ರಸಾರ ಮಾಡಿದ್ದಾರೆ. ಈ ವಿಡಿಯೋದಲ್ಲಿ “ದೇಶಾದ್ಯಂತೆ ಜ. 22 ರಿಂದ 25 ರವರೆಗೆ ಮುಸಲ್ಮಾನರು ರೈಲು, ಬಸ್‌ಗಳಲ್ಲಿ ಓಡಾಡಬೇಡಿ, ಮನೆಯಲ್ಲಿಯೇ ಇರಿ ಎಂದು AIUDF ಅಧ್ಯಕ್ಷ ಬದ್ರುದ್ದೀನ್ ಅಜ್ಮಲ್ ಹೇಳಿದ್ದಾರೆ.” “ಇದರ ಅರ್ಥ ಏನು? ಗೋದ್ರಾ ಮಾದರಿ ರೈಲಿನಲ್ಲಿ ಬಾಂಬ್‌ ಇಡೋದಕ್ಕೆ ಪ್ಲಾನ್‌ ಮಾಡಿದ್ದಾರಾ? ಅಜ್ಮಲ್‌ ಕಸಬ್‌ ರೀತಿ ಸಿಕ್ಕ ಸಿಕ್ಕ ಹಿಂದೂಗಳನ್ನು ಗುಂಡಿಟ್ಟು ಕೊಲ್ಲಲು ಪ್ಲಾನ್‌…

Read More

Fact Check | ಡಾಕ್ಟರ್ ಕಣ್ಣು ಮುಚ್ಚಿಕೊಂಡು ಚಿಕಿತ್ಸೆ ಕೊಡ್ಲಿ ಎಂಬುದು ಕಾಲ್ಪನಿಕ ಸಂದರ್ಶನ

ಮುಸ್ಲಿಂ ಮಹಿಳೆಯರಿಗೆ ಧರ್ಮವೇ ಮುಖ್ಯ ಹೊರತು ಬೇರೆಯಲ್ಲ. ಅವರು ಯಾರಿಗೂ ತಮ್ಮ ಮುಖ ತೋರಿಸುವುದಿಲ್ಲ. ಉದಾಹರಣೆಗೆ ಈ ವಿಡಿಯೋ ನೋಡಿ. ಸಂದರ್ಶನಕಾರನೊಬ್ಬ ಮುಸ್ಲಿಂ ಮಹಿಳೆಗೆ ನಿಮಗೆ ಹಲ್ಲಿನ ಸಮಸ್ಯೆ ಕಾಣಿಸಿಕೊಂಡಾಗ ದಂತ ವೈದ್ಯರ ಬಳಿಗೆ ಹೋಗಬೇಕಾದರೆ ಅವರು ನಿಮ್ಮ ಮುಖವನ್ನು ತೋರಿಸಬೇಕಲ್ಲವೆ? ಆಗ ನೀವು ಬುರ್ಕಾ ತೆಗೆಯುತ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ. I will remove hijab while getting treated by a male dentist only if he closes his eyes during…

Read More