Fact Check: ಏಕರೂಪ ನಾಗರಿಕ ಸಂಹಿತೆ ಜಾರಿಗೊಳ್ಳದೇ ಇದ್ದರೆ ಭಾರತದಲ್ಲಿ ಹಿಂದುಗಳು ಹಿಂದುಳಿದವರಾಗುತ್ತಾರೆ ಎಂಬುದು ಸುಳ್ಳು

ಕಳೆದೊಂದು ದಶಕಗಳಿಂದ ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿ ಹಿಂದುಗಳೇ ಹಿಂದುಳಿದವರಾಗುವ ಸಾಧ್ಯತೆ ಇದೆ ಮತ್ತು ಭಾರತ ಮುಸ್ಲಿಂ ರಾಷ್ಟ್ರವಾಗುತ್ತದೆ ಎಂದು ಬಿಂಬಿಸಲು ಅನೇಕ ವಾದಗಳನ್ನು, ಪ್ರತಿಪಾದನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ, ವೀಡಿಯೋ, ವರದಿಗಳನ್ನು ಹಂಚಿಕೊಳ್ಳುವ ಮೂಲಕ ಮುಸ್ಲಿಮರಿಂದ ಜನಸಂಖ್ಯಾ ಜಿಹಾದಿ ನಡೆಯುತ್ತಿದೆ ಎಂದು ನಿರೂಪಿಸಲು ಬಿಜೆಪಿ ಮತ್ತು ಬಲಪಂಥೀಯ ಬೆಂಬಲಿಗರು ಮತ್ತು ಅವರ ನೇತೃತ್ವದ ಮಾಧ್ಯಮಗಳು ಇನ್ನಿಲ್ಲದಂತೆ ಪ್ರಯತ್ನ ನಡೆಸುತ್ತಿದ್ದಾರೆ. ಈ ಮೂಲಕ ಹಿಂದುಗಳಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿ ನಾವು ಅವರಿಗೆ ಗುಲಾಮರಂತೆ ಬದುಕಬೇಕಾಗುತ್ತದೆ ಎಂಬ ಆತಂಕವನ್ನು…

Read More

Fact Check | ಯುಸಿಸಿ ವಿರುದ್ಧ ಮುಸಲ್ಮಾನರು ಬೃಹತ್‌ ರ್ಯಾಲಿ ನಡೆಸಿದ್ದಾರೆಂದು 2022ರ ವಿಡಿಯೋ ಹಂಚಿಕೆ.!

“ಈ ವಿಡಿಯೋ ನೋಡಿ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾದ ಹಿನ್ನೆಲೆ ಅಲ್ಲಿನ ಸರ್ಕಾರದ ಹಾಗೂ ಬಿಜೆಪಿ ವಿ ರುದ್ಧ ಹರಿದ್ವಾರದಲ್ಲಿ ಮುಸ್ಲಿಮರು ಬೃಹತ್‌ ಸಂಖ್ಯೆಯಲ್ಲಿ ಜಮಾಯಿಸಿ ರ್ಯಾಲಿ ನಡೆಸಿದ್ದಾರೆ” ಎಂದು ವಿಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇದರಿಂದ ಕೋಮು ಸಾಮರಸ್ಯ ಹಾಳು ಮಾಡಲು ಕೆಲ ಬಲಪಂಥಿಯ ಪ್ರೊಪಗೆಂಡ ವ್ಯಕ್ತಿಗಳು ಹಂಚಿಕೊಳ್ಳುತ್ತಿದ್ದಾರೆ. ಇದರ ಸತ್ಯಾಸತ್ಯತೆಯನ್ನು ತಿಳಿಯದ ಸಾಕಷ್ಟು ಮಂದಿ ನಾಗರಿಕರು ಇದು ನಿಜವಿರಬಹುದು ಎಂದು ಇದೇ ವಿಡಿಯೋವನ್ನು ವ್ಯಾಪಕವಾಗಿ ಶೇರ್‌ ಕೂಡ ಮಾಡುತ್ತಿದ್ದಾರೆ. ಆ ಮೂಲಕ ಸಾಮಾಜದ ಸ್ವಾಸ್ಥ್ಯ…

Read More

ಯುಸಿಸಿ ಬೆಂಬಲಿಸಲು ಮಿಸ್‌ಕಾಲ್ ಕೊಡಿ ಎಂದು ಪ್ರಧಾನಿ ಮೋದಿಯವರು ದೇಶಕ್ಕೆ ಕರೆ ಕೊಟ್ಟಿಲ್ಲ

ಅನೇಕ ದಿನಗಳಿಂದ ಏಕರೂಪ ನಾಗರಿಕ ನೀತಿಸಂಹಿತೆಯ ಕುರಿತು ಪರವಿರೋಧ ಚರ್ಚೆಗಳು ನಡೆಯುತ್ತಿವೆ. ಏಕರೂಪ ನಾಗರಿಕ ನೀತಿಸಂಹಿತೆ (ಸಮಾನ ನಾಗರಿಕ ಸಂಹಿತೆ ಎಂದೂ ಕರೆಯಲಾಗುತ್ತದೆ)ಯು ಭಾರತದಲ್ಲಿ ಅಳವಡಿಸಬೇಕೆಂದಿರುವ ಪೌರ/ನಾಗರಿಕ ಕಾನೂನು ಸಂಹಿತೆಯ ಕಲ್ಪನೆಯಾಗಿದೆ. ಏಕರೂಪ ನಾಗರಿಕ ನೀತಿಸಂಹಿತೆ ಎಂಬುದು ಜನರು ಒಳಪಡುವ ಧರ್ಮ, ಜಾತಿ ಮತ್ತು ಜನಾಂಗ/ಬುಡಕಟ್ಟುಗಳ ಹೊರತಾಗಿ ಎಲ್ಲಾ ಜನರಿಗೆ ಅನ್ವಯಿಸುವ ಒಂದೇ ವರ್ಗದ ಜಾತ್ಯಾತೀತ ಪೌರ ಕಾನೂನುಗಳ ಮೂಲಕ ಆಡಳಿತ ನಡೆಸುವುದು. ಈ ಕಾನೂನು ತಮ್ಮ ಧರ್ಮ ಅಥವಾ ಜಾತಿ ಅಥವಾ ಜನಾಂಗ/ಬುಡಕಟ್ಟುಗಳ ಮೇಲೆ ಆಧಾರಿತವಾಗಿ ಪ್ರತ್ಯೇಕ…

Read More

Fact Check: ಐದು ಮಕ್ಕಳ ಮುಸ್ಲಿಂ ಕುಟುಂಬದ ಪೋಟೋ ಬಾಂಗ್ಲಾದೇಶಕ್ಕೆ ಸೇರಿದ್ದಾಗಿದೆ

ಭಾರತದಲ್ಲಿ ಮುಸ್ಲಿಂ ಸಮುದಾಯದ ಜನಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಮುಂಬರುವ ದಿನಗಳಲ್ಲಿ ಭಾರತ ಮುಸ್ಲಿಂ ರಾಷ್ಟ್ರವಾಗುತ್ತದೆ ಎಂದು ಪ್ರತಿಪಾದಿಸಿದ ಅನೇಕ ಸಂದೇಶಗಳು, ಆಧಾರ ರಹಿತ ಪ್ರತಿಪಾದನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಹರಿದಾಡುತ್ತಿವೆ. ಇವುಗಳ ಮುಖ್ಯ ಉದ್ದೇಶ ಭಾರತದಲ್ಲಿ ಮುಸ್ಲಿಂ ಪ್ರಾಭಲ್ಯ ಹೆಚ್ಚಾಗುತ್ತಿದ್ದು ಹಿಂದುಗಳು ಅದನ್ನು ನಿಯಂತ್ರಿಸಬೇಕು ಎಂಬುದಾಗಿದೆ. ಇದರ ಭಾಗವಾಗಿ ಮುಸ್ಲಿಂ ಸಮುದಾಯವನ್ನು ನೇರವಾಗಿ ಗುರಿ ಮಾಡಿಕೊಂಡು ಅವರ ಮೇಲೆ ಇನ್ನಿಲ್ಲದಂತೆ ಅಪವಾದಗಳನ್ನು ಹೊರಿಸಲಾಗುತ್ತಿದೆ. “ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡದೇ ಹೋದರೆ, ಈ ರೀತಿಯ ದೊಡ್ಡ…

Read More