Fact Check | ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಬಿಡುಗಡೆಯಾಗಲಿದೆ ಎಂದು ಅನುರಾಗ್‌ ಠಾಕೂರ್‌ ಹೇಳಿಲ್ಲ

“ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಕೇಂದ್ರ ಸರ್ಕಾರಿ ನೌಕರರಿಗೆ COVID-19 ಸಾಂಕ್ರಾಮಿಕ ಸಮಯದಲ್ಲಿ ಮತ್ತು ಕಳೆದ 18 ತಿಂಗಳುಗಳಿಂದ ಬಾಕಿ ಉಳಿದಿರುವ ತುಟ್ಟಿಭತ್ಯೆ (ಡಿಎ) ಪಾವತಿ ಮಾಡುವುದಾಗಿ ಘೋಷಿಸಿದ್ದಾರೆ. ಈ ವಿಡಿಯೋ ನೋಡಿ. ಮತ್ತು ಈ ವಿಡಿಯೋವನ್ನು ಎಲ್ಲಾರಿಗೂ ಹಂಚಿಕೊಳ್ಳಿ” ಎಂಬ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅದರಲ್ಲೂ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಸರ್ಕಾರಿ ಅಧಿಕಾರಿಗಳಲ್ಲಿ ಹೊಸ ನಿರೀಕ್ಷೆ ಮನೆ ಮಾಡಿದೆ. ಅದರಲ್ಲೂ ಅನುರಾಗ್‌ ಠಾಕೋರ್‌ ಅವರೇ ತುಟ್ಟಿಭತ್ಯೆ ವಿತರಣೆಯ…

Read More