Fact Check | ಸಂಜಯ್ ರಾವತ್ ಉದ್ಧವ್ ಠಾಕ್ರೆ ಅವರನ್ನು ‘ಮುಸ್ಲಿಂ ಹೃದಯ ಸಾಮ್ರಾಟ್’ ಎಂದು ಕರೆದಿದ್ದಾರೆ ಎಂಬುದು ಸುಳ್ಳು

ಮಹಾರಾಷ್ಟ್ರದ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದಂತೆ, ಅಲ್ಲಿಗೆ ಸಂಬಂಧಿಸಿದಂತೆ ಹಲವು ರೀತಿ ಕೋಮು ಆಯಾಮದ ಸುದ್ದಿಗಳು ಅಂತರ್ಜಾಲದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ಅದರಲ್ಲಿ ಬಹುತೇಖ ಸುಳ್ಳು ಸುದ್ದಿಗಳೇ ಹೆಚ್ಚಾಗಿದೆ. ಹೀಗಾಗಿ ಹಲವು ಅಲ್ಲಿನ ಹಲವು ಸುದ್ದಿಗಳು ಅನುಮಾನ ಹುಟ್ಟಿಸುತ್ತವೆ. ಇದೀಗ ಅಂತಹದ್ದೆ ಸುದ್ದಿಯೊಂದು ವೈರಲ್‌ ಆಗಿದೆ. ಅದರಲ್ಲಿಯೂ ಪ್ರಮುಖವಾಗಿ ಉದ್ಧವ್‌ ಠಾಕ್ರೆ ಬಣದ ಶಿವಸೇನೆಗೆ ಸಂಬಂಧಿಸಿದ ಸುದ್ದಿಯೊಂದು ಹೆಚ್ಚು ಸದ್ದು ಮಾಡುತ್ತಿದೆ. ಮರಾಠಿಯ ಲೋಕ್‌ಮತ್‌ ಪತ್ರಿಕೆಯಲ್ಲಿ ಉದ್ದವ್‌ ಠಾಕ್ರೆ ಬಣದ ಶಿವಸೇನೆಯ ನಾಯಕ ಸಂಜಯ್‌ ರಾವತ್‌ ಅವರು…

Read More