ಅಖಿಲೇಶ್ ಯಾದವ್ ಮೇಲೆ ಜನರು ಹೂ ಮತ್ತು ಹಾರಗಳನ್ನು ಎಸೆಯುವ ವೀಡಿಯೊವನ್ನು ಶೂಗಳನ್ನು ಎಸೆಯುತ್ತಿದ್ದಾರೆ ಎಂದು ಹಂಚಿಕೆ

ಕನೌಜ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮೇಲೆ ಜನರು ಶೂ ಮತ್ತು ಚಪ್ಪಲಿಗಳನ್ನು ಎಸೆಯುತ್ತಿರುವ ವೀಡಿಯೊ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. (ಇಲ್ಲಿ ಮತ್ತು ಇಲ್ಲಿ ) ಅಖಿಲೇಶ್ ಯಾದವ್ ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಕನೌಜ್‌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ತಮ್ಮ ಸ್ವಕ್ಷೇತ್ರದಲ್ಲಿಯೇ ಈ ರೀತಿಯ ಸ್ವಾಗತ ಎದುರಿಸಿದ್ದಾರೆ ಎಂದು ಅಖಿಲೇಶ್ ಯಾದವ್ ಅವರನ್ನು ಟೀಕಿಸಲಾಗುತ್ತಿದೆ. ಫ್ಯಾಕ್ಟ್‌ಚೆಕ್: ವೈರಲ್…

Read More
RSS

Fact Check: ಎರಡು ಬೇರೆ ಘಟನೆಗಳ ವಿಡಿಯೋ ಜೋಡಿಸಿ ಕೇರಳದಲ್ಲಿ RSS ಕಾರ್ಯಕರ್ತನ ತಲೆ ಕಡಿಯಲಾಗಿದೆ ಎಂದು ಸುಳ್ಳು ಹಂಚಿಕೆ

ಇತ್ತೀಚೆಗೆ ವ್ಯವಸ್ತಿತವಾಗಿ ಕೋಮವಾದವನ್ನು ಹುಟ್ಟುಹಾಕಲು ಭಾರತದಾದ್ಯಂತ ಸಂಚು ರೂಪಿಸಲಾಗುತ್ತಿದ್ದು ಇದರ ಭಾಗವಾಗಿ ಕೆಲವು ಬಲಪಂಥೀಯ ಸಂಘಟನೆಗಳು ದೇಶದಲ್ಲಿ ಬೇರೆ ಬೇರೆ ಕಡೆ ನಡೆದ ಜಗಳಗಳು ಮತ್ತು ಕೊಲೆಗಳಿಗೆ ಕೋಮು ಬಣ್ಣ ಬಳಿದು ಮುಸ್ಲಿಮರು ಹಿಂದುಗಳಲ್ಲು ಕೊಲ್ಲುತ್ತಿದ್ದಾರೆ ಎಚ್ಚೆತ್ತುಕೊಳ್ಳಿ ಎಂದು ಹಿಂದುಗಳಲ್ಲಿ ಮುಸ್ಲಿಮರ ಕುರಿತು ದ್ವೇಷ ಮತ್ತು ಭಯವನ್ನು ಹುಟ್ಟುಹಾಕುತ್ತಿದ್ದಾರೆ. ಮತ್ತು ಈ ಮೂಲಕ ನೀವು ಸಹ ಇದೇ ರೀತಿ ಮುಸ್ಲಿಮರನ್ನು ನಡೆಸಿಕೊಳ್ಳಿ ಎಂಬ ಸಂದೇಶವನ್ನು ಸಹ ರವಾನಿಸಲಾಗುತ್ತಿದೆ. ಈಗ, ಆರೆಸ್ಸೆಸ್ ಕಾರ್ಯಕರ್ತನನ್ನು ಮಸೀದಿಗೆ ಕರೆದೊಯ್ದು ತಲೆ ಕಡಿದ…

Read More
ಓವೈಸಿ

Fact Check: ಓವೈಸಿ ಅವರ ಹಳೆಯ ವಿಡಿಯೋವನ್ನು ಎಡಿಟ್ ಮಾಡಿ ಕೋಮುದ್ವೇಷ ಹರಡಲು ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗೆ ಹೈದರಬಾದ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೊಂಪೆಲ್ಲಾ ಮಾಧವಿ ಲತಾ ಅವರು ರಾಮ ನವಮಿಯ ದಿನ ತಮ್ಮ ಪ್ರಚಾರದ ವೇಳೆ ಮಸೀದಿಯೊಂದಕ್ಕೆ ಬಾಣ ಹೊಡೆಯುವ ರೀತಿಯಲ್ಲಿ ನಟಿಸಿ ಕೋಮುದ್ವೇಷಕ್ಕೆ ಪ್ರಚೋದನೆ ನೀಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರತದಾದ್ಯಂತ ಟೀಕೆಗಳು ವ್ಯಕ್ತವಾದ ಬೆನ್ನಲ್ಲೆ ಈಗ ಅಸದುದ್ದೀನ್ ಓವೈಸಿಯವರು ಸಹ ಇದೇ ರೀತಿಯ ಕೋಮುದ್ವೇಷದ ಹೇಳಿಕೆ ನೀಡಿದ್ದರು ಎಂದು ಮಾಧವಿ ಲತಾ ಅವರನ್ನು ಸಮರ್ಥಿಸಿಕೊಳ್ಳಲಾಗುತ್ತಿದೆ. ”ಯೋಗಿ ಯಾವಾಗಲೂ ಮುಖ್ಯಮಂತ್ರಿಯಾಗಿ ಉಳಿಯುವುದಿಲ್ಲ. ಮೋದಿ ಯಾವಾಗಲೂ ಪ್ರಧಾನಿಯಾಗಿ ಉಳಿಯುವುದಿಲ್ಲ. ಸಮಯದ ಕಾರಣದಿಂದ…

Read More
ಅಮಿತ್ ಶಾ

Fact Check: ಮುಖ್ತಾರ್ ಅನ್ಸಾರಿ ಜೈಲಿನಲ್ಲಿ ವಿಷ ಸೇವಿಸಿದ್ದರು ಎಂದು ಅಮಿತ್ ಶಾ ಅವರು ಹೇಳಿಲ್ಲ

ಇತ್ತೀಚೆಗೆ ದರೋಡೆಕೋರ ನಂತರ ರಾಜಕಾರಣಿಯಾಗಿ ಬದಲಾದ  ಐದು ಬಾರಿ ಪೂರ್ವ ಯುಪಿಯ ಮೌ ಕ್ಷೇತ್ರದ ಐದು ಬಾರಿ ಶಾಸಕರಾಗಿದ್ದ ಮುಖ್ತಾರ್ ಅನ್ಸಾರಿ ಅವರು  ಮಾರ್ಚ್ 28 ರಂದು ಹೃದಯಾಘಾತದಿಂದ ನಿಧನರಾದರು. ಅವರ ಅಂತ್ಯಕ್ರಿಯೆಯ ದಿನದಂದು ಸಾವಿರಾರು ಜನ ಬೆಂಬಲಿಗರು ಭಾಗವಹಿಸಿರುವುದು ವರದಿಯಾಗಿದೆ. ಅನ್ಸಾರಿ (63) ಕಳೆದ ಎರಡು ವರ್ಷಗಳಲ್ಲಿ ಎಂಟು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಬಂದಾ ಜೈಲಿನಲ್ಲಿದ್ದರು. ಅನ್ಸಾರಿ ಅವರ ಪುತ್ರ ಉಮರ್ ಅನ್ಸಾರಿ ಮತ್ತು ಘಾಜಿಪುರ ಸಂಸದರೂ ಆಗಿರುವ ಸಹೋದರ ಅಫ್ಜಲ್ ಅನ್ಸಾರಿ ಅವರು ಮುಖ್ತಾರ್ ಅನ್ಸಾರಿ ಅವರಿಗೆ ಜೈಲಿನಲ್ಲಿ…

Read More

Fact Check: ಸಾಜಿದ್ ಅಂತ್ಯಕ್ರಿಯೆಯಲ್ಲಿ 30,000 ಕ್ಕೂ ಹೆಚ್ಚು ಮುಸ್ಲಿಮರು ಭಾಗವಹಿಸಿದ್ದರು ಎಂಬುದಕ್ಕೆ ಆಧಾರವಿಲ್ಲ

ಮಾರ್ಚ್‌ 20 ರಂದು ಉತ್ತರ ಪ್ರದೇಶದ ಬದೌನ್ ಬಳಿ ಇಬ್ಬರು ಮಕ್ಕಳ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕೊಲೆ ನಡೆದ ಕೇವಲ ಎರಡು ಗಂಟೆ ವ್ಯಾಪ್ತಿಯಲ್ಲಿ ಆರೋಪಿ ಸಾಜಿದ್ ಮತ್ತು ಜಾವಿದ್ ಎಂಬ ಸಹೋದರರನ್ನು ಉತ್ತರ ಪ್ರದೇಶದ ಪೋಲೀಸರು ಎನ್‌ಕೌಂಟರ್‌ನ ಮೂಲಕ ಇಬ್ಬರು ಆರೋಪಿಗಳನ್ನು ಕೊಂದಿದ್ದಾರೆ. ಬಾಲಕರ ಮರಣೋತ್ತರ ಪರೀಕ್ಷೆಯ ನಂತರ ಹತ್ತಾರು ಬಾರಿ ಚಾಕುವಿನಿಂದ ದೇಹಕ್ಕೆ ಇರಿದು ಕೊಲ್ಲಲಾಗಿದೆ ಎಂದು ವರದಿಗಳು ಹೇಳುತ್ತಿವೆ. ಹೀಗಾಗಲೇ ಅವರ ಅಂತ್ಯಕ್ರಿಯೆ ನಡೆದಿದ್ದು, “ನಿನ್ನೆ…

Read More
ಉತ್ತರ ಪ್ರದೇಶ

Fact Check: ಉತ್ತರ ಪ್ರದೇಶದಲ್ಲಿ 21 ಬಿಲಿಯನ್ ವರ್ಷಗಳ ಪ್ರಾಚೀನ ಡ್ರೋನ್ ಸಿಕ್ಕಿದೆ ಎಂಬುದು ಸಂಪೂರ್ಣ ಸುಳ್ಳು

ನಮ್ಮ ಭಾರತದಲ್ಲಿ ಪುರಾಣದ ಕಥೆಗಳನ್ನು ವಿಜ್ಞಾನಕ್ಕೆ ತಳುಕು ಆಗುವುದು ನಿರಂತರವಾಗಿ ನಡೆದುಕೊಂಡು ಬಂದಿದೆ. ಭಾರತದ ಇತಿಹಾಸ ಐದು ಸಾವಿರ ವರ್ಷಗಳಷ್ಟು ಹಿಂದಿನದು ಎಂದು ಇತಿಹಾಸಕಾರರು ಹೇಳಿದರೆ. ಕೆಲವರು ತೇತ್ರಾಯುಗ, ದ್ವಾಪರ ಯುಗಗಳು 15-20 ಸಾವಿರ ವರ್ಷಗಳ ಹಿಂದೆಯೇ ಜರುಗಿದ್ದವು. ಹಿಂದೆ ಪುಷ್ಪಕ ವಿಮಾನ ಇತ್ತು, ಕ್ಲೋನಿಗ್ ತಂತ್ರಜ್ಞಾನ ಗೊತ್ತಿತ್ತು ಹೀಗೆ ನಾನಾ ರೀತಿಯ ಪ್ರತಿಪಾದನೆಗಳನ್ನು ವಾದಿಸುವವರಿದ್ದಾರೆ. ಈಗ, “ಉತ್ತರ ಪ್ರದೇಶದ ಪ್ರಯಾಗರಾಜ್ ಅಲ್ಲಿ ಉತ್ಖತನ ಮಾಡುವಾಗ ಸಿಕ್ಕಿದ 21 ಬಿಲಿಯನ್ ವರ್ಷ ಹಳೆಯ ಸನಾತನ ಡ್ರೋನ್. ಜಗತ್ತಿನ…

Read More

Fact Check: ಬಿಜೆಪಿ ಕೌನ್ಸಿಲರ್‌ ಪೋಲಿಸರನ್ನು ತಳಿಸಿದ ವಿಡಿಯೋವನ್ನು ಕಾಂಗ್ರೆಸ್ ಶಾಸಕ ಎಂದು ಹಂಚಿಕೆ

ಇತ್ತೀಚೆಗೆ ಹಳೆಯ ವಿಡಿಯೋಗಳನ್ನು ಉದ್ದೇಶವೂರ್ವಕವಾಗಿ ತಪ್ಪಾಗಿ ಅರ್ಥೈಸಿ ಹಂಚಿಕೊಳ್ಳಲಾಗುತ್ತಿದೆ. ಲೋಕಸಭಾ ಚುನಾವಣೆ ಹತ್ತಿರಾಗುತ್ತಿದ್ದಂತೆ ಕೆಲವು ರಾಜಕೀಯ ಪಕ್ಷದ ಮುಖಂಡರು ತಮ್ಮ ವಿರುದ್ದ ಪಕ್ಷದವರ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಈಗ “ಕಾಂಗ್ರೆಸ್ ಶಾಸಕ ಅನಿಲ್ ಉಪಾಧ್ಯಾಯ ಅವರ ಈ ಕ್ರಮದ ಬಗ್ಗೆ ನೀವು ಏನು ಹೇಳುತ್ತೀರಿ? ಈ ವೀಡಿಯೊಗಳನ್ನು ಎಷ್ಟು ವೈರಲ್ ಮಾಡಿ ಎಂದರೆ ಇಡೀ ಭಾರತವು ಅವುಗಳನ್ನು ನೋಡಬಹುದು. ಕಾಂಗ್ರೆಸ್‌ ಗೂಂಡಾಗಳೇ, ಈ ಗೂಂಡಾ ಶಾಸಕನನ್ನು ಈಗ ಏನು ಮಾಡುತ್ತೀರಿ? ಎಂದು ಪ್ರತಿಪಾದಿಸಿ ವ್ಯಕ್ತಿಯೊಬ್ಬರು ಪೋಲಿಸ್…

Read More

Fact Check | ಅಯೋಧ್ಯೆಯಲ್ಲಿ ಪ್ಲಾಸ್ಟಿಕ್‌ ಕೊಟ್ರೆ ಉಚಿತವಾಗಿ 5 ರೂ. ಸಿಗುತ್ತದೆ ಎಂಬುದು ಸುಳ್ಳು..!

“ಅಯೋಧ್ಯೆಯಲ್ಲಿ ಜನರು ತಾವು ಬಳಸಿ ಖಾಲಿಯಾದ ನೀರಿನ ಬಾಟಲಿಯನ್ನು ಹಿಂದಿರುಗಿಸಿದ್ರೆ ಉಚಿತವಾಗಿ 5 ರೂಪಾಯಿ ಪಡೆಯುತ್ತಾರೆ” ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಅದರಲ್ಲೂ ಅಯೋಧ್ಯೆಯಿಂದ ಕ್ರಾಂತಿಕಾರಿ ನಡೆ ಎಂದು ಕೂಡ ಸಾಕಷ್ಟು ಮಂದಿ ಪೋಸ್ಟ್‌ ಮಾಡುತ್ತಿದ್ದು, ಪ್ಲಾಸ್ಟಿಕ್‌ ಮಾಲಿನ್ಯ ತಡೆಯಲು ಹಾಗೂ ಪ್ಲಾಸ್ಟಿಕ್‌ ಪುನರ್‌ ಬಳಕೆಗೆ ಈ ಕ್ರಮ ಎಂದು ಸಾಕಷ್ಟು ಮಂದಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವೈರಲ್‌ ಆಗುತ್ತಿರುವ ಪೋಸ್ಟ್‌ ಪ್ರಕಾರ ಅಯೋಧ್ಯೆಯಲ್ಲಿ ಪ್ಲಾಸ್ಟಿಕ್‌ ಬಳಕೆಗೆ ನಿಯಂತ್ರಣ ಹೇರಲಾಗಿದೆ ಮತ್ತು ಪ್ಲಾಸ್ಟಿಕ್‌ ಮರುಬಳಕೆಗೆ ಉತ್ತೇಜನ…

Read More
Bharat

Fact Check: ಭಾರತ ಸರ್ಕಾರ ನಿರುದ್ಯೋಗಿಗಳಿಗೆ ಮಾಸಿಕ 3000 ರೂ.ಗಳನ್ನು ನೀಡುತ್ತಿದೆ ಎಂಬುದು ಸುಳ್ಳು

ಭಾರತ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದಂತೆ ಹಲವಾರು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ಪ್ರಧಾನಿ ಮೋದಿಯವರ ಹಲವು ಯೋಜನೆಗಳ ಕುರಿತು ಇಂತಹ ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳಲಾಗುತ್ತಿದ್ದು, ಪಂಚರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಎಲ್ಲರ ಮೊಬೈಲ್‌ಗಳಿಗೆ ಒಂದು ತಿಂಗಳ ಉಚಿತ ರಿಚಾರ್ಟ್ ಮಾಡಿಸಲಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿತ್ತು. ಈಗ, ಭಾರತ ಸರ್ಕಾರವು ರೋಜ್ಗಾರ್ ಸಂಗಮ್ ಯೋಜನೆಯಡಿ ಮಾಸಿಕ 3000 ರೂ.ಗಳನ್ನು ನೀಡುತ್ತಿದೆ. ಅರ್ಹತಾ ಮಾನದಂಡಗಳೆಂದರೆ, 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಉದ್ಯೋಗವನ್ನು ಹೊಂದಿರಬಾರದು….

Read More

Fact Check | ವಂದೇ ಭಾರತ್‌ ಹೆಸರಿನಲ್ಲಿ ಯಾವುದೇ ಬಸ್‌ ಸಂಚಾರ ಆರಂಭವಾಗಿಲ್ಲ

ಸಾಮಾಜಿಕ ಜಾಲತಾಣದಲ್ಲಿ “ಬನಾರಸ್‌ನಿಂದ ಗಾಜಿಪುರಕ್ಕೆ ವಂದೇ ಭಾರತ್ ಬಸ್‌ ಸಂಚಾರ ಆರಂಭವಾಗಿದೆ. ಅದರ ಮೊದಲು ಚಿತ್ರ ಇದು ಎಲ್ಲಾರಿಗೂ ಶೇರ್‌ ಮಾಡಿ” ಎಂಬ ಪೋಸ್ಟ್‌ವೊಂದು ವೈರಲ್‌ ಆಗುತ್ತಿದೆ. ಈ ಪೋಸ್ಟ್‌ ಅನ್ನು ಸಾಕಷ್ಟು ಮಂದಿ ಹಂಚಿಕೊಳ್ಳುತ್ತಿದ್ದು, ಇದು ನಿಜವಾದ ಬಸ್‌ ಎಂದು ನಂಬಿಕೊಂಡಿದ್ದಾರೆ. ಈ ವಂದೇ ಭಾರತ್‌ ಬಸ್‌ ಎಂದು ಹಂಚಿಕೊಳ್ಳಲಾಗುತ್ತಿರುವ ಪೋಟೋವನ್ನು ಗಮನಿಸಿದಾಗ, ಇದರಲ್ಲಿ ವಂದೇ ಭಾರತ್‌ ರೈಲು ಮುಂಭಾಗದಿಂದ ನೋಡಲು ಹೇಗೆ ಕಾಣಿಸುತ್ತದೋ ಅದೇ ವಿನ್ಯಾಸವನ್ನ ಈ ವೈರಲ್‌ ಫೋಟೋದಲ್ಲಿರುವ ವಂದೇ ಭಾರತ್‌ ಬಸ್‌ನಲ್ಲಿ…

Read More