KRS

Fact Check: ಬರದಲ್ಲೂ KRS ನಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂಬುದು ಸುಳ್ಳು

ಈ ಬಾರಿ ಕರ್ನಾಟಕದಲ್ಲಿ ಬರದ ಪರಿಸ್ಥಿತಿ ಇರುವುದರಿಂದ ಬೇಸಿಗೆ ಸಮೀಪಿಸುತ್ತಿದ್ದಂತೆ ನೀರಿಗಾಗಿ ಸಮಸ್ಯೆ ಶುರುವಾಗಿದೆ. ಬೆಂಗಳೂರಿನಾದ್ಯಂತ ಕುಡಿಯುವ ನೀರಿಗೆ ಸಮಸ್ಯೆಯಾಗಿ ಟ್ಯಾಂಕರ್‌ಗಳಲ್ಲಿ ನೀರು ತರಿಸಿಕೊಳ್ಳಬೇಕಾದ ಸ್ಥಿತಿ ಬಂದೊದಗಿದೆ. ಸಧ್ಯ ರಾಜ್ಯದ 195 ತಾಲ್ಲೂಕುಗಳನ್ನು ಪರಪೀಡಿತ ಪ್ರದೇಶಗಳೆಂದು ಪಟ್ಟಿ ಮಾಡಿ ಆಯಾ ತಾಲೂಕುಗಳಿಗೆ ಬರ ಪರಿಹಾರದ ಹಣವನ್ನು ನೀಡುವ ಸಲುವಾಗಿ ಕೆಲಸಗಳು ನಡೆಯುತ್ತಿವೆ. ಆದರೆ “ಬೆಂಗಳೂರಿನಲ್ಲಿ ಕುಡಿಯಲು ಹನಿ ನೀರು ಕೂಡ ಸಿಗುತ್ತಿಲ್ಲ. ಆದರೆ, ನಾಡ ದ್ರೋಹಿ  ಕಾಂಗ್ರೆಸ್ ತಮಿಳುನಾಡಿಗೆ ಮಾತ್ರ ಕಳ್ಳತನದಿಂದ ಕಾವೇರಿ ನೀರು ಹರಿಸುತ್ತಲೇ ಇದೆ….

Read More

Fact Check : ಡಿವ್‌ ಕಂಪನಿಯ ನೀರು ಕುಡಿದು ತಾಂಜೇನಿಯದಲ್ಲಿ 160 ಮಂದಿ ಸಾವನಪ್ಪಿಲ್ಲ.!

ಸಾಮಾಜಿಕ ಜಾಲತಾಣದಲ್ಲಿ ಒಂದಲ್ಲ ಒಂದು ರೀತಿಯಾದ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹರಡುತ್ತಿವೆ. ಇಂತಹ ಸುಳ್ಳು ಸುದ್ದಿಗಳು ಜನರ ದಾರಿ ತಪ್ಪಿಸುವಲ್ಲಿ ಯಶಸ್ವಿಯಾಗುತ್ತಿವೆ. ಅಂತಹ ಸುಳ್ಳು ಸುದ್ದಿಯಲ್ಲಿ “ಡಿವ್‌ ಕಂಪನಿಯ ನೀರು ಅಪಾಯಕಾರಿಯಾಗಿದೆ. ಈ ಕಂಪನಿಯ ನೀರು ಕುಡಿದು ತಾಂಜೇನಿಯದಲ್ಲಿ 160ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಹಾಗಾಗಿ ದಯವಿಟ್ಟು ಈ ಕಂಪನಿಯ ಬಾಟಲಿ ನೀರನ್ನು ಯಾರೂ ಕುಡಿಯಬೇಡಿ.” ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಪಟ್ಟೆ ವೈರಲ್‌ ಆಗಿದೆ. Fact Check : ಅಸಲಿಗೆ ಈ ಸುದ್ದಿಯ ಕುರಿತು ಫ್ಯಾಕ್ಟ್‌…

Read More