Fact Check | ಯಾದಗಿರಿಯಲ್ಲಿ ರೈತನೊಬ್ಬನ ಜಮೀನನ್ನು ವಕ್ಪ್ ಬೋರ್ಡ್ ವಶಪಡಿಸಿಕೊಂಡಿದೆ ಎಂಬುದು ಸುಳ್ಳು..!

“ಕರ್ನಾಟಕದ ಯಾದಗಿರಿ ಜಿಲ್ಲೆಯ ಶಾಬಾದ್ ಗ್ರಾಮದಲ್ಲಿ ಅರ್ಜುನಪ್ಪ ಎಂಬ ರೈತನ ಜಮೀನು ದರ್ಗಾಕ್ಕೆ ಸೇರಿದ್ದು ಎಂದು ವಕ್ಫ್‌ ಬೋರ್ಡ್‌ ಹೇಳಿಕೊಂಡಿದೆ. ಇದೀಗ ಆ ಬಡ ರೈತನ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಿರುವ ವಕ್ಫ್‌ ಬೋರ್ಡ್‌ ಅಲ್ಲಿ ಈಗ ದರ್ಗಾ ನಿರ್ಮಿಸಿದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Another case of #LandJihaad Karnataka farmer is asking to give his land back. In Karnataka, Yadagiri DT, shabaad village, a farmer…

Read More