Fact Check: ಸಾಜಿದ್ ಅಂತ್ಯಕ್ರಿಯೆಯಲ್ಲಿ 30,000 ಕ್ಕೂ ಹೆಚ್ಚು ಮುಸ್ಲಿಮರು ಭಾಗವಹಿಸಿದ್ದರು ಎಂಬುದಕ್ಕೆ ಆಧಾರವಿಲ್ಲ
ಮಾರ್ಚ್ 20 ರಂದು ಉತ್ತರ ಪ್ರದೇಶದ ಬದೌನ್ ಬಳಿ ಇಬ್ಬರು ಮಕ್ಕಳ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕೊಲೆ ನಡೆದ ಕೇವಲ ಎರಡು ಗಂಟೆ ವ್ಯಾಪ್ತಿಯಲ್ಲಿ ಆರೋಪಿ ಸಾಜಿದ್ ಮತ್ತು ಜಾವಿದ್ ಎಂಬ ಸಹೋದರರನ್ನು ಉತ್ತರ ಪ್ರದೇಶದ ಪೋಲೀಸರು ಎನ್ಕೌಂಟರ್ನ ಮೂಲಕ ಇಬ್ಬರು ಆರೋಪಿಗಳನ್ನು ಕೊಂದಿದ್ದಾರೆ. ಬಾಲಕರ ಮರಣೋತ್ತರ ಪರೀಕ್ಷೆಯ ನಂತರ ಹತ್ತಾರು ಬಾರಿ ಚಾಕುವಿನಿಂದ ದೇಹಕ್ಕೆ ಇರಿದು ಕೊಲ್ಲಲಾಗಿದೆ ಎಂದು ವರದಿಗಳು ಹೇಳುತ್ತಿವೆ. ಹೀಗಾಗಲೇ ಅವರ ಅಂತ್ಯಕ್ರಿಯೆ ನಡೆದಿದ್ದು, “ನಿನ್ನೆ…